Webdunia - Bharat's app for daily news and videos

Install App

ಪರಿಸರ ರಕ್ಷಣೆ, ಮಳೆ ಬರಿಸಲು ಯಜ್ಞ ಸಹಾಯಕಾರಿ: ಬಿಜೆಪಿ ಸಂಸದ

Webdunia
ಶನಿವಾರ, 6 ಆಗಸ್ಟ್ 2016 (17:08 IST)
ಪರಿಸರ ರಕ್ಷಣೆಗೆ ಮತ್ತು ಮಳೆ ಬರಿಸಲು ಯಜ್ಞ ಸಹಾಯಕ ಎಂದು ಬಿಜೆಪಿ ಶಾಸಕ ವಿರೇಂದ್ರ ಸಿಂಗ್ ಹೇಳಿದ್ದಾರೆ.

ಸುಸ್ಥಿರ ಅಭಿವೃದ್ಧಿ ಧ್ಯೇಯಗಳ (SDG) ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿದ ಅವರು, ಯಜ್ಞ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಹಿನ್ನೆಲೆಯನ್ನು ಹೊಂದಿದೆ. ಬರಗಾಲದ ಸಮಯದಲ್ಲಿ ಯಜ್ಞವನ್ನು ಮಾಡಿಸುವಂತೆ ಮನವಿ ಮಾಡಿಕೊಂಡರು.

ಯಜ್ಞವನ್ನು ಮಾಡುವಂತೆ ನಾನು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ಇದು ಮಳೆ ಬರಿಸಲು ಮತ್ತು ಪರಿಸರ ರಕ್ಷಣೆಗೆ ಸಹಾಯಕ. ತುಪ್ಪದ ಉತ್ಪನ್ನಗಳನ್ನು ಅಗ್ನಿಗರ್ಪಿಸುವುದರಿಂದ 300% ಆಮ್ಲಜನಕ ಉತ್ಪನ್ನವಾಗುವುದೆಂದು ವೈಜ್ಞಾನಿಕವಾಗಿ ಸಾಬೀತಾಗಿದೆ. ಯಜ್ಞದಲ್ಲಿ ಕೇವಲ ಕೃಷಿ ಉತ್ಪನ್ನಗಳನ್ನು ಸಮರ್ಪಿಸಲಾಗುತ್ತದೆ. ಇದು ಮಳೆಯ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಅಭಿವೃದ್ಧಿ ಸುಸ್ಥಿರವಾಗಿರಬೇಕು, ಪ್ರಕೃತಿ ಮೇಲೆ ಶೋಷಣೆ ನಡೆಸಿ ಮಾಡುವಂತಾಗಬಾರದು ಎಂದ ಅವರು ಅಭಿವೃದ್ಧಿ ಭಾರತ-ಕೇಂದ್ರಿತವಾಗಿರಬೇಕು . 6.5 ಲಕ್ಷ ಹಳ್ಳಿಗಳೆಡೆ ಗಮನ ನೀಡಬೇಕು.ಪಶ್ಚಿಮ ರಾಷ್ಟ್ರಗಳು ಅನುಸರಿಸುವಂತೆ  ಅಭಿವೃದ್ಧಿ ಬಗ್ಗೆ ನಮ್ಮದೇ ಆದ ವ್ಯಾಖ್ಯಾನವನ್ನು ರೂಪಿಸಬೇಕು ಎಂದು ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಇದು ಅಸಹಿಷ್ಣುತೆಯ ಪರಮಾವಧಿಯಲ್ಲವೇ ಸಿದ್ದರಾಮಯ್ಯನವರೇ: ಪ್ರಹ್ಲಾದ್ ಜೋಶಿ ಆಕ್ರೋಶ

ಮಳೆಗಾಲದಲ್ಲಿ ಅಪಾಯಕಾರಿಯಾಗುವ ಮರಗಳ ತೆರವಿಗೆ ಈಶ್ವರ್ ಖಂಡ್ರೆ ಸೂಚನೆ

ಇಸ್ರೇಲ್, ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಟೆಹ್ರಾನ್‌ನಿಂದ ಭಾರತೀಯ ಸಾವಿರ ವಿದ್ಯಾರ್ಥಿಗಳು ಸ್ಥಳಾಂತರ

ಮುಂದಿನ ಸುದ್ದಿ
Show comments