Webdunia - Bharat's app for daily news and videos

Install App

ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರಿಗಾಗಿ ಯಮ ಕಾಯ್ತಿದ್ದಾನೆ : ಯೋಗಿ ಎಚ್ಚರಿಕೆ

Webdunia
ಸೋಮವಾರ, 18 ಸೆಪ್ಟಂಬರ್ 2023 (11:45 IST)
ಲಕ್ನೋ : ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರಿಗಾಗಿ ಯಮರಾಜ ಕಾಯುತ್ತಿದ್ದಾನೆ ಎಂದು ಕಿಡೆಗೇಡಿಗಳಿಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
 
ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳ ವಿಚಾರವಾಗಿ ಅವರು ಗುಡುಗಿದ್ದಾರೆ. ಇತ್ತೀಚೆಗೆ ಅಲ್ಲಿನ ಅಂಬೇಡ್ಕರ್ ನಗರದಲ್ಲಿ ಮೂವರು ಕಿಡಿಗೇಡಿಗಳು ಸೈಕ್ಲ್ನಲ್ಲಿ ತೆರಳುತ್ತಿದ್ದ ಬಾಲಕಿಯರ ದುಪ್ಪಟ್ಟಾ ಎಳೆದು ಕೆಡವಿ ಇಬ್ಬರ ಸಾವಿಗೆ ಕಾರಣರಾಗಿದ್ದರು.

ಇದನ್ನು ಉಲ್ಲೇಖಿಸಿ ಅವರು ಮಾತನಾಡಿದ್ದಾರೆ. ಈ ವೇಳೆ ಮಹಿಳೆಯರಿಗೆ ತೊಂದರೆ ಕೊಡುವವರಿಗೆ ಯಮ ಅಂತವರಿಗೆ ಕಾದು ಕುಳಿತಿದ್ದಾನೆ ಎಂದು ಎಚ್ಚರಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಬಲವಾದ ಕಾನೂನಿನ ಅಗತ್ಯವಿದೆ. ಮಹಿಳೆಯರಿಗೆ ತೊಂದರೆ ಕೊಡುವ ಯಾರೇ ಆದರೂ ಅಂತವರನ್ನು ಸುಮ್ಮನೆ ಬಿಡಲು ಸಾಧ್ಯವಿಲ್ಲ. ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments