Webdunia - Bharat's app for daily news and videos

Install App

ಚಿನ್ನದ ತಟ್ಟೆಯಲ್ಲಿಯೇ ನಮ್ಮ ಭೋಜನ ಎಂದ ಯಶೋಧರಾ ಸಿಂಧಿಯಾ

Webdunia
ಮಂಗಳವಾರ, 12 ಡಿಸೆಂಬರ್ 2023 (12:33 IST)
ನಾವು ಚಿಕ್ಕವರಾಗಿದ್ದಾಗ ಹುಟ್ಟು ಹಬ್ಬ ಅಥವಾ ವಿಶೇಷ ದಿನಗಳ ಸಂದರ್ಭಗಳಲ್ಲಿ ಚಿನ್ನ ಮತ್ತು ಬೆಳ್ಳಿ ತಟ್ಟೆಯಲ್ಲಿ ಊಟ ಮಾಡುತ್ತಿದ್ದೇವು. ಇದೊಂದು ರಾಜಮನೆತನದ ಸಂಪ್ರದಾಯ. ನನಗೆ ಮದುವೆಯಾದಾಗ 6 ಚಿನ್ನದ ತಟ್ಟೆಗಳು ಮತ್ತು ಬೆಳ್ಳಿ ತಟ್ಟೆಗಳನ್ನು ನೀಡಲಾಗಿತ್ತು. ನಾವು ರಾಜಮನೆತನದವರು ಎಂದು ನಿಮಗೆ ಗೊತ್ತಿಲ್ಲವೇ ಎಂದು ಬಿಜೆಪಿ ನಾಯಕಿ ಯಶೋಧರಾ ಸಿಂಧಿಯಾ ಮಾಧ್ಯಮದವರಿಗೆ ತಿರುಗೇಟು ನೀಡಿದ್ದಾರೆ.
 
ಕಳೆದ ತಿಂಗಳು ಚುನಾವಣೆ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ 1.5 ಕೋಟಿ ರೂ.ಬೆಲೆಬಾಳುವ ಟೀ ಸೆಟ್‌ ನಮೂದಿಸಿ ಅಚ್ಚರಿ ಮೂಡಿಸಿದ್ದರು. ಇದೀಗ 1.5 ಕೋಟಿ ರೂಪಾಯಿ ಏನ್ ಮಹಾ? ನಮ್ಮದು ರಾಜಮನೆತನ ಕಣ್ರೀ ಎಂದು  ಸಮರ್ಥಿಸಿಕೊಂಡಿದ್ದಾರೆ.
 
ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಗ್ವಾಲಿಯರ್‌ನ ಸಂಸದೆಯಾದ ಯಶೋಧರಾ ಸಿಂಧಿಯಾ, ಬೆಲೆಬಾಳುವ ಟೀ ಸೆಟ್ ಹೊಂದಿರುವುದರಲ್ಲಿ ಯಾವುದೇ ತಪ್ಪಿಲ್ಲ. ರಾಜಮನೆತನ ಶ್ರೀಮಂತಿಕೆಯ ಒಂದು ಭಾಗವಷ್ಟೆ ಎಂದು ನುಲಿದಿದ್ದಾರೆ.
 
ಶ್ರೀಮಂತ ಅಭ್ಯರ್ಥಿಗಳು ಚುನಾವಣೆಹೆ ಸ್ಪರ್ಧಿಸುವುದರಲ್ಲಿ ಲಾಭವಿದೆ. ಯಾಕೆಂದರೆ ಅವರು ಭ್ರಷ್ಟರಾಗಿರುವುದಿಲ್ಲ. ನಾನಾಗಲಿ ಅಥವಾ ನನ್ನ ಸಹೋದರಿ ವಸುಂಧರ ರಾಜೇಯಾಗಲಿ ಮತ್ತು ನನ್ನ ಅಳಿಯ ಜ್ಯೋತೀರಾಧೀತ್ಯ ಸಿಂಧಿಯಾ ಲಂಚ ಸ್ವೀಕರಿಸುವುದಿಲ್ಲ ಎನ್ನುವುದು ಮತದಾರರಿಗೆ ಸ್ಪಷ್ಟವಾಗಿ ಗೊತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಯಶೋಧರಾ ಸಿಂಧಿಯಾ ವಿವರಣೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments