Webdunia - Bharat's app for daily news and videos

Install App

ಮೋದಿ ಸಂಪುಟದಲ್ಲಿ ಯಡಿಯೂರಪ್ಪಗೆ ಕೃಷಿ ಸಚಿವ ಸ್ಥಾನ

Webdunia
ಸೋಮವಾರ, 19 ಮೇ 2014 (15:27 IST)
ಶಿವಮೊಗ್ಗ ಸಂಸದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾವಿ ಪ್ರದಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಲೋಕಸಭೆ ಚುನಾವಣೆಯಲ್ಲಿ ಮೂರುವರೆ ಲಕ್ಷ ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದ ಬಿಜೆಪಿ ಪಕ್ಷದ ಹಿರಿಯ ನಾಯಕರಾದ ಯಡಿಯೂರಪ್ಪ ಅವರಿಗೆ ಕೇಂದ್ರ ಕೃಷಿ ಸಚಿವ ಸ್ಥಾನ ನೀಡಲಾಗುತ್ತಿದೆ ಎಂದು ಬಲ್ಲ ಮೂಲಗಳು ಮಾಹಿತಿ ರವಾನಿಸಿವೆ.
 
ರಾಜ್ಯದ ಮತ್ತೊಬ್ಬ ಸಂಸದ ಅನಂತ್ ಕುಮಾರ್‌ಗೆ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸ್ಥಾನ ನೀಡಲಾಗುತ್ತಿದೆ. ಬಿಜೆಪಿಯ ಮಾಜಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿಯವರಿಗೆ ಮೂಲಸೌಕರ್ಯ ಖಾತೆ ವಹಿಸಿಕೊಳ್ಳುವ ಸಾಧ್ಯತೆಗಳಿವೆ
 
ಸುಷ್ಮಾ ಸ್ವರಾಜ್‌ಗೆ ಮಾನವ ಸಂಪನ್ಮೂಲ ಅಥವಾ ವಿದೇಶಾಂಗ ಖಾತೆ ನೀಡುವ ಸಾಧ್ಯತೆಗಳಿವೆ. ಅರುಣ್ ಜೇಟ್ಲಿಯವರಿಗೆ ಹಣಕಾಸು ಖಾತೆ, ವರುಣ್ ಗಾಂಧಿಗೆ ಯುವಜನಖಾತೆ, ಕೆ.ವಿ.ಕಾಮತ್‌ಗೆ ರಾಜ್ಯ ಹಣಕಾಸು ಸಚಿವ ಖಾತೆ, ನೀಡುವ ಸಾಧ್ಯತೆಗಳಿವೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. 
  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments