Webdunia - Bharat's app for daily news and videos

Install App

ಯಡಿಯೂರಪ್ಪ ಡಿ ನೋಟಿಫಿಕೇಷನ್ ಪ್ರಕರಣ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

Webdunia
ಸೋಮವಾರ, 5 ಫೆಬ್ರವರಿ 2018 (20:48 IST)

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಕ್ರಮ ಡಿ ನೋಟಿಫಿಕೇಷನ್ ಪ್ರಕರಣದ ವಿಚಾರಣೆಯಿಂದ ಸುಪ್ರೀಂಕೋರ್ಟಿನ ನ್ಯಾಯಮೂರ್ತಿ ಚಲಮೇಶ್ವರ್ ಅವರು ಹಿಂದೆ ಸರಿದ್ದಾರೆ.

ಯಡಿಯೂರಪ್ಪ ವಿರುದ್ಧ 15 ಡಿ ನೋಟಿಫಿಕೇಷನ್ ಪ್ರಕರಣಗಳನ್ನು ಬೇರೆ ಪೀಠದಲ್ಲಿ ವಿಚಾರಣೆ ನಡೆಸುವಂತೆ ಮುಖ್ಯನ್ಯಾಯಮೂರ್ತಿಗೆ ಮನವಿ ಮಾಡಿದ್ದಾರೆ.

ಹೈಕೋರ್ಟಿನಲ್ಲಿ ರದ್ದುಪಡಿಸಿದ ಡಿ ನೋಟಿಫಿಕೇಷನ್ ಪ್ರಕರಣಗಳನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆ ಮಾಡಲಾಗಿತ್ತು. ವಿಚಾರಣೆ ನಡೆಸಬೇಕಿದ್ದ ನ್ಯಾಯಮೂರ್ತಿಯವರು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments