Webdunia - Bharat's app for daily news and videos

Install App

ಯೆಸ್ ಬ್ಯಾಂಕ್ ಹಗರಣ: ಪ್ರಿಯಾಂಕ ವಾದ್ರಾ ವಿಚಾರಣೆ ಸಾಧ್ಯತೆ

Webdunia
ಬುಧವಾರ, 11 ಮಾರ್ಚ್ 2020 (10:30 IST)
ನವದೆಹಲಿ: ಯೆಸ್ ಬ್ಯಾಂಕ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರಾ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ.


ಯೆಸ್ ಬ್ಯಾಂಕ್ ಸಹಸಂಸ್ಥಾಪಕ ರಾಣಾ ಕಪೂರ್ ಪ್ರಿಯಾಂಕರಿಂದ 2 ಕೋಟಿ ರೂ. ಮೌಲ್ಯದ ಎಂ.ಎಫ್ ಹುಸೇನ್ ರಚಿಸಿದ್ದ ರಾಜೀವ್ ಗಾಂಧಿ ಕಲಾಕೃತಿಯೊಂದನ್ನು ಖರೀದಿಸಿದ್ದಾಗಿ ಬಾಯ್ಬಿಟ್ಟಿದ್ದರು. ಕಾಂಗ್ರೆಸ್ ನಾಯಕ ಮಿಲಿಂದ್ ದೇವ್ರಾ ರಾಜೀವ್ ಚಿತ್ರವನ್ನು ಖರೀದಿಸಲು ಬಲವಂತ ಮಾಡಿದ್ದರು. ಹೀಗಾಗಿ ಒಪ್ಪಿಕೊಳ್ಳಬೇಕಾಯಿತು.

ಈ 2 ಕೋಟಿ ಮೊತ್ತವನ್ನು ಪ್ರಿಯಾಂಕ ಶಿಮ್ಲಾದಲ್ಲಿರುವ ಕಾಟೇಜ್ ಗೆ ಬಳಸಿದ್ದಾರೆ ಎಂದು ರಾಣಾ ಕಪೂರ್ ಹೇಳಿಕೆ ನೀಡಿದ್ದರು. ಹೀಗಾಗಿ ಈಗ ಪ್ರಿಯಾಂಕರನ್ನೂ ಇಡಿ ವಿಚಾರಣೆಗೊಳಪಡಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments