Webdunia - Bharat's app for daily news and videos

Install App

ಯೆಸ್ ಬ್ಯಾಂಕ್ ಹಗರಣ: ಪ್ರಿಯಾಂಕ ವಾದ್ರಾ ವಿಚಾರಣೆ ಸಾಧ್ಯತೆ

Webdunia
ಬುಧವಾರ, 11 ಮಾರ್ಚ್ 2020 (10:30 IST)
ನವದೆಹಲಿ: ಯೆಸ್ ಬ್ಯಾಂಕ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರಾ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ.


ಯೆಸ್ ಬ್ಯಾಂಕ್ ಸಹಸಂಸ್ಥಾಪಕ ರಾಣಾ ಕಪೂರ್ ಪ್ರಿಯಾಂಕರಿಂದ 2 ಕೋಟಿ ರೂ. ಮೌಲ್ಯದ ಎಂ.ಎಫ್ ಹುಸೇನ್ ರಚಿಸಿದ್ದ ರಾಜೀವ್ ಗಾಂಧಿ ಕಲಾಕೃತಿಯೊಂದನ್ನು ಖರೀದಿಸಿದ್ದಾಗಿ ಬಾಯ್ಬಿಟ್ಟಿದ್ದರು. ಕಾಂಗ್ರೆಸ್ ನಾಯಕ ಮಿಲಿಂದ್ ದೇವ್ರಾ ರಾಜೀವ್ ಚಿತ್ರವನ್ನು ಖರೀದಿಸಲು ಬಲವಂತ ಮಾಡಿದ್ದರು. ಹೀಗಾಗಿ ಒಪ್ಪಿಕೊಳ್ಳಬೇಕಾಯಿತು.

ಈ 2 ಕೋಟಿ ಮೊತ್ತವನ್ನು ಪ್ರಿಯಾಂಕ ಶಿಮ್ಲಾದಲ್ಲಿರುವ ಕಾಟೇಜ್ ಗೆ ಬಳಸಿದ್ದಾರೆ ಎಂದು ರಾಣಾ ಕಪೂರ್ ಹೇಳಿಕೆ ನೀಡಿದ್ದರು. ಹೀಗಾಗಿ ಈಗ ಪ್ರಿಯಾಂಕರನ್ನೂ ಇಡಿ ವಿಚಾರಣೆಗೊಳಪಡಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments