Webdunia - Bharat's app for daily news and videos

Install App

ಶ್ರೀರಾಮನ ಅವತಾರದಲ್ಲಿ ಯೋಗಿ ಆದಿತ್ಯನಾಥ್

Webdunia
ಮಂಗಳವಾರ, 20 ಸೆಪ್ಟಂಬರ್ 2022 (06:59 IST)
ಲಕ್ನೋ : ರಾಮ ಮಂದಿರ ನಿರ್ಮಾಣ ಹಂತದಲ್ಲಿರುವ ನಡುವೆಯೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಯೋಧ್ಯೆಯಲ್ಲಿ ಪ್ರತ್ಯೇಕ ದೇಗುಲವನ್ನೇ ನಿರ್ಮಾಣ ಮಾಡಲಾಗಿದೆ.
 
ಯೋಗಿ ಆದಿತ್ಯನಾಥ್ ಅವರ ಪ್ರತಿಮೆಗೆ ವ್ಯಕ್ತಿಯೊಬ್ಬರು ಪೂಜೆ ಮಾಡುತ್ತಿರುವ ಚಿತ್ರಗಳು ಹಾಗೂ ದೇವಸ್ಥಾನದಲ್ಲಿ ನಿರ್ಮಿಸಲಾಗಿರುವ ಯೋಗಿ ಮೂರ್ತಿಯ ಚಿತ್ರಗಳು ಜಾಲತಾಣದಲ್ಲಿ ವೈರಲ್ ಆಗಿವೆ.

ರಾಮಮಂದಿರ ನಿರ್ಮಾಣಕ್ಕೆ ಅಂದಾಜು 1,800 ಕೋಟಿ ವೆಚ್ಚ ಆಗಿದೆ. ರಾಮ ಮಂದಿರ ನಿರ್ಮಾಣ ಕಾಮಗಾರಿ ಶೇ.40ಕ್ಕೂ ಹೆಚ್ಚು ಭಾಗ ಪೂರ್ಣಗೊಂಡಿದೆ. 2023ರ ಡಿಸೆಂಬರ್ನಿಂದ ಭಕ್ತರು ದೇವರಿಗೆ ಪೂಜೆ ಅರ್ಪಿಸಲು ಅವಕಾಶ ನೀಡಲು ಸಾಧ್ಯವಾಗುವ ನಿರೀಕ್ಷೆ ಇದೆ ಎಂದು ಶ್ರೀ ರಾಮಜನ್ಮಭೂಮಿ ಟ್ರಸ್ಟ್ನ ಅಧಿಕಾರಿಗಳು ಇತ್ತೀಚೆಗೆ ತಿಳಿಸಿದ್ದರು. 

ಈ ದೇವಸ್ಥಾನದಲ್ಲಿ ಪ್ರತಿದಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಎರಡು ಬಾರಿ ವಿಷೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಪ್ರಾರ್ಥನೆಯ ನಂತರ, ಭಕ್ತರಿಗೆ ಪ್ರಸಾದವನ್ನೂ ವಿತರಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments