Webdunia - Bharat's app for daily news and videos

Install App

41 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ಸಿಎಂ ಆದಿತ್ಯನಾಥ್

Webdunia
ಮಂಗಳವಾರ, 18 ಏಪ್ರಿಲ್ 2017 (20:51 IST)
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಳಂಕಿತ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಲಕ್ನೋ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸತ್ಯೇಂದ್ರ ಸಿಂಗ್ ಸೇರಿದಂತೆ 41 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದಾರೆ.
 
ಕಳೆದ ತಿಂಗಳು ಅಧಿಕಾರಕ್ಕೆ ಬಂದ ಆದಿತ್ಯನಾಥ್ ಸರಕಾರ, ಎರಡನೇ ಬಾರಿಗೆ ಭಾರಿ ವರ್ಗಾವಣೆಗೆ ಮುಂದಾಗಿದೆ. 20 ಐಎಎಸ್ ಅಧಿಕಾರಿಗಳು ಮತ್ತು ಇತರ ಎಂಟು ಮಂದಿ ಅಧಿಕಾರಿಗಳನ್ನು ವೇಟಿಂಗ್‌ಲಿಸ್ಟ್‌‌ನಲ್ಲಿಟ್ಟಿದ್ದಾರೆ.
 
ಮಾಜಿ ಸಿಎಂ ಅಖಿಲೇಶ್ ಯಾದವ್ ಸರಕಾರದಲ್ಲಿ ಬೃಹತ್ ನಾಲ್ಕು ಯೋಜನೆಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ಆರಂಭಿಸಿರುವ ಸರಕಾರ, ಭ್ರಷ್ಟ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾಗಿ ಪರಿಣಮಿಸಿದೆ.
 
ಯೋಜನೆಗಳಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಮೂರು ದಿನಗಳೊಳಗಾಗಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಲಕ್ನೋ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಿಗೆ, ನಗರಾಭಿವೃದ್ಧಿ ಕಾರ್ಯಾಲಯದ ವಿಶೇಷ ಕಾರ್ಯದರ್ಶಿ ಆರ್‌.ಜೆ.ಚೌಧರಿ ಆದೇಶ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

India Pakistan: ಶಾಂತಿ ಕಾಪಾಡಿ ಎಂದು ಸಲಹೆ ಕೊಟ್ಟ ಚೀನಾಗೆ ತಕ್ಕ ಉತ್ತರ ಕೊಟ್ಟ ಅಜಿತ್ ದೋವಲ್

ಮುಂದಿನ ಸುದ್ದಿ
Show comments