ಸರ್ಕಾರಿ ಅಧಿಕಾರಿಗಳ ಹಾಜರಾತಿಗೆ ಬಯೋ ಮೆಟ್ರಿಕ್ ಜಾರಿಗೆ ತಂದ ಯೋಗಿ ಆದಿತ್ಯಾನಾಥ್

Webdunia
ಭಾನುವಾರ, 23 ಏಪ್ರಿಲ್ 2017 (17:39 IST)
ಉತ್ತರಪ್ರದೇಶದಲ್ಲಿ ರೈತರ ಸಾಲಮನ್ನಾ, ಕಸಾಯಿಖಾನೆಗಳಿಗೆ ಬೀಗ ಹಾಕುವಂತಹ ಕ್ರಾಂತಿಕಾರಕ ನಿರ್ಧಾರ ಕೈಗೊಂಡ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್, ಇದೀಗ ಸರ್ಕಾರಿ ಅಧಿಕಾರಿಗಳ ಹಾಜರಾತಿ ಮೇಲೆ ಕಣ್ಣಿಟ್ಟಿದ್ದಾರೆ.
 

ಅಧಿಕಾರಿಗಳು ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗಬೇಕೆಂಬ ದೃಷ್ಟಿಯಿಂದ ಬ್ಲಾಕ್ ಹಂತದ ಅಧಿಕಾರಿಗಳಿಗೆ ಬಯೋ ಮೆಟ್ರಿಕ್ ಅಟೆಂಡೆನ್ಸ್ ಸಿಸ್ಟಂ ಜಾರಿಗೆ ಮುಂದಾಗಿದ್ದಾರೆ.  ಗ್ರಾಮೀಣಾಭಿವೃದ್ಧಿ ಇಲಾಖಾಧಿಕಾರಿಗಳ ಸಭೆ ಬಳಿಕ ಆದಿತ್ಯಾನಾಥ್ ಈ ಆದೇಶ ಮಾಡಿದ್ದಾರೆ. ಜೊತೆಗೆ ಗ್ರಾಮ ಪಂಚಾಯ್ತಿಗಳಲ್ಲಿ ಬೋರ್ಡ್ ನೇತು ಹಾಕಿ ಅದರಲ್ಲಿ ಅಧ್ಯಕ್ಷರ ಸಂಪರ್ಕದ ಮಾಹಿತಿ ಮತ್ತು ಜರುಗುತ್ತಿರುವ ಕಾಮಗಾರಿಗಳ ವಿವರಣೆ ನೀಡುವಂತೆ ಆದೇಶಿಸಿದ್ದಾರೆ. ಈ ಮೂಲಕ ಜಡ್ಡುಗಟ್ಟಿರುವ ಆಡಳಿತ ವ್ಯವಸ್ಥೆಗೆ ಚುರುಕು ನೀಡಲು ಆದಿತ್ಯಾನಾಥ್ ಮುಂದಾಗಿದ್ದಾರೆ.

ಪ್ರಧಾನಮಂತ್ರಿ ಆವಾಜ್ ಯೋಜನೆಯ ಗುರಿ ಮುಟ್ಟಬೇಕೆಂದು ಅಧಿಕಾರಿಗಳಿಗೆ ಯೋಗಿತ್ಯಾನಾಥ್ ಕಟ್ಟಪ್ಪಣೆ ಮಾಡಿದ್ದಾರೆ.  ಈ ಯೋಜನೆಯಡಿ ಫಲಾನುಭವಿಗಳ ನೋಂದಣಿ, ಫೋಟೋ ಅಪ್ಲೋಡ್, 5.73 ಲಕ್ಷ ಕುಟುಂಬಗಳಿಗೆ ಮನೆಗಳ ಮಂಜೂರಾತಿ ಕಾರ್ಯ ಶೀಘ್ರ ನಡೆಸುವಂತೆ ಆದೇಶಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments