Webdunia - Bharat's app for daily news and videos

Install App

ಹೆಲಿಕಾಫ್ಟರ್‌ ಗೆ ಡಿಕ್ಕಿ ಹೊಡೆದ ಹಕ್ಕಿ: ಯೋಗಿ ಆದಿತ್ಯನಾಥ್‌ ಹೆಲಿಕಾಫ್ಟರ್‌ ತುರ್ತು ಭೂ ಸ್ಪರ್ಶ

Webdunia
ಭಾನುವಾರ, 26 ಜೂನ್ 2022 (14:09 IST)

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್‌ ಗೆ ಪಕ್ಷಿಯೊಂದು ಡಿಕ್ಕಿ ಹೊಡೆದ ಕಾರಣ ತುರ್ತು ಭೂಸ್ಪರ್ಶ ಮಾಡಿದೆ.

ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ವಾರಣಾಸಿಯಲ್ಲಿ ಯೋಗಿ ಆದಿತ್ಯನಾಥ್‌ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್‌ ತುರ್ತು ಭೂ ಸ್ಪರ್ಶ ಮಾಡಿದೆ.

ವಾರಣಾಸಿ ಸರ್ಕ್ಯೂಟ್‌ ಹೌಸ್‌ ನಿಂದ ಬೆಳಿಗ್ಗೆ ೮.೫೫ಕ್ಕೆ ಹೊರಟ ಯೋಗಿ ಆದಿತ್ಯನಾಥ್‌ ಲಕ್ನೋಗೆ ಮರಳುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.

ಘಟನೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್‌ ಹೆಲಿಕಾಫ್ಟರ್‌ ತೊರೆದು ವಿಮಾನದಲ್ಲಿ ಪ್ರಯಾಣಿಸಿಲು ನಿರ್ಧರಿಸಿದ್ದು, ವಿಮಾನ ನಿಲ್ದಾಣದತ್ತ ಹೊರಟರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

ಮುಂದಿನ ಸುದ್ದಿ
Show comments