Webdunia - Bharat's app for daily news and videos

Install App

ಗುಂಡು ತಗುಲಿ ಯೋಗಿ ಆದಿತ್ಯನಾಥ್ ಭದ್ರತಾ ಸಿಬ್ಬಂದಿ ಸಾವು!

Webdunia
ಶನಿವಾರ, 25 ಫೆಬ್ರವರಿ 2023 (09:00 IST)
ಲಕ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ನಿಯೋಜಿತರಾಗಿದ್ದ ಹೆಡ್ ಕಾನ್ಸ್ಟೆಬಲ್ ಆಕಸ್ಮಿಕವಾಗಿ ತನ್ನ ಸರ್ವಿಸ್ ರಿವಾಲ್ವರ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ ಘಟನೆ ಲಕ್ನೋದಲ್ಲಿ ನಡೆದಿದೆ.

ಸಂದೀಪ್ ಯಾದವ್ ಮೃತಪಟ್ಟ ಪೊಲೀಸ್. ಸಂದೀಪ್ ಯಾದವ್ ಶನಿವಾರದಂದು ಕರ್ತವ್ಯಕ್ಕೆ ಸೇರಬೇಕಿತ್ತು. ಮಸೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅವರ ಮನೆಯಲ್ಲಿ ತಮ್ಮ ರಿವಾಲ್ವರ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ರಿವಾಲ್ವರ್ನಿಂದ ಗುಂಡು ಹಾರಿದೆ.

ಈ ವೇಳೆ ಗುಂಡು ಸಂದೀಪ್ ಯಾದವ್ ಅವರ ತಲೆಗೆ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments