Webdunia - Bharat's app for daily news and videos

Install App

ಮುಸ್ಲಿಂ ಮಹಿಳೆಯರು ಹಕ್ಕುಗಳಿಗಾಗಿ ಹೋರಾಡಲಿ: ಯೋಗಿ ಆದಿತ್ಯನಾಥ್

Webdunia
ಶನಿವಾರ, 1 ಜುಲೈ 2017 (16:02 IST)
ತ್ರಿವಳಿ ತಲಾಕ್ ಸಾಮಾಜಿಕ ಸಮಸ್ಯೆಯಾಗಿದ್ದು ಮುಸ್ಲಿಂ ಸಮುದಾಯವೇ ಸಮಸ್ಯೆಯನ್ನು ಪರಿಹರಿಸುವುದು ಸೂಕ್ತ ಎಂದು 100 ದಿನಗಳ ಅಡಳಿತವನ್ನು ಪೂರೈಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
 
ಮುಸ್ಲಿಂ ಮಹಿಳೆಯರು ತಮ್ಮ ಹಕ್ಕುಗಳನ್ನು ಪಡೆಯಲು ಮುಂದೆ ಬರಬೇಕು. ಗಂಡು ಮತ್ತು ಹೆಣ್ಣಿನ ಸಮಾನುಪಾದಲ್ಲಿ ಕಡಿಮೆಯಾಗಬೇಕು ಎಂದು ತಿಳಿಸಿದ್ದಾರೆ.
 
ಸೆಂಟ್ರಲ್ ವಖ್ಫ್ ಬೋರ್ಡ್‌ ಸರಕಾರಕ್ಕೆ ಕೆಲವು ಸಲಹೆಗಳನ್ನು ನೀಡಿದ್ದು, ಸಲಹೆಗಳನ್ನು ಸರಕಾರ ಜಾರಿಗೊಳಿಸಲು ಸಿದ್ದವಿದೆ. ಮುಖ್ಯಮಂತ್ರಿಯಾಗಿ 100 ದಿನಗಳ ಅಡಳಿತ ತೃಪ್ತಿ ತಂದಿದೆ ಎಂದು ಹೇಳಿದ್ದಾರೆ.
 
ಯಾವುದೇ ಜಾತಿಯ ಬಗ್ಗೆ ತಾರತಮ್ಯ ತೋರದೆ ಎಲ್ಲಾ ವರ್ಗಗಳ ಸಮಾಜದ ಏಳಿಗೆಗಾಗಿ ಸರಕಾರ ಕಾರ್ಯನಿರ್ವಹಿಸಲು ಬದ್ಧವಾಗಿದೆ. ಕೇವಲ 100 ದಿನಗಳಲ್ಲಿ ಪ್ರತಿಯೊಂದು ಸಮಸ್ಯೆ ಈಡೇರಿಸಲು ಸಾಧ್ಯವಿಲ್ಲ ಎಂದರು. 
 
ಬಿಜೆಪಿ ಸರಕಾರ ಐದು ವರ್ಷದ ಅಧಿಕಾರವಧಿಯಲ್ಲಿ ಉತ್ತರಪ್ರದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವ ಕಾರ್ಯಕ್ಕೆ ಚಾಲನೆ ನೀಡಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments