Webdunia - Bharat's app for daily news and videos

Install App

ಮುಸ್ಲಿಂ ಮಹಿಳೆಯರು ಹಕ್ಕುಗಳಿಗಾಗಿ ಹೋರಾಡಲಿ: ಯೋಗಿ ಆದಿತ್ಯನಾಥ್

Webdunia
ಶನಿವಾರ, 1 ಜುಲೈ 2017 (16:02 IST)
ತ್ರಿವಳಿ ತಲಾಕ್ ಸಾಮಾಜಿಕ ಸಮಸ್ಯೆಯಾಗಿದ್ದು ಮುಸ್ಲಿಂ ಸಮುದಾಯವೇ ಸಮಸ್ಯೆಯನ್ನು ಪರಿಹರಿಸುವುದು ಸೂಕ್ತ ಎಂದು 100 ದಿನಗಳ ಅಡಳಿತವನ್ನು ಪೂರೈಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
 
ಮುಸ್ಲಿಂ ಮಹಿಳೆಯರು ತಮ್ಮ ಹಕ್ಕುಗಳನ್ನು ಪಡೆಯಲು ಮುಂದೆ ಬರಬೇಕು. ಗಂಡು ಮತ್ತು ಹೆಣ್ಣಿನ ಸಮಾನುಪಾದಲ್ಲಿ ಕಡಿಮೆಯಾಗಬೇಕು ಎಂದು ತಿಳಿಸಿದ್ದಾರೆ.
 
ಸೆಂಟ್ರಲ್ ವಖ್ಫ್ ಬೋರ್ಡ್‌ ಸರಕಾರಕ್ಕೆ ಕೆಲವು ಸಲಹೆಗಳನ್ನು ನೀಡಿದ್ದು, ಸಲಹೆಗಳನ್ನು ಸರಕಾರ ಜಾರಿಗೊಳಿಸಲು ಸಿದ್ದವಿದೆ. ಮುಖ್ಯಮಂತ್ರಿಯಾಗಿ 100 ದಿನಗಳ ಅಡಳಿತ ತೃಪ್ತಿ ತಂದಿದೆ ಎಂದು ಹೇಳಿದ್ದಾರೆ.
 
ಯಾವುದೇ ಜಾತಿಯ ಬಗ್ಗೆ ತಾರತಮ್ಯ ತೋರದೆ ಎಲ್ಲಾ ವರ್ಗಗಳ ಸಮಾಜದ ಏಳಿಗೆಗಾಗಿ ಸರಕಾರ ಕಾರ್ಯನಿರ್ವಹಿಸಲು ಬದ್ಧವಾಗಿದೆ. ಕೇವಲ 100 ದಿನಗಳಲ್ಲಿ ಪ್ರತಿಯೊಂದು ಸಮಸ್ಯೆ ಈಡೇರಿಸಲು ಸಾಧ್ಯವಿಲ್ಲ ಎಂದರು. 
 
ಬಿಜೆಪಿ ಸರಕಾರ ಐದು ವರ್ಷದ ಅಧಿಕಾರವಧಿಯಲ್ಲಿ ಉತ್ತರಪ್ರದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವ ಕಾರ್ಯಕ್ಕೆ ಚಾಲನೆ ನೀಡಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments