Webdunia - Bharat's app for daily news and videos

Install App

ಕಸಾಯಿಖಾನೆಗಳ ವಿರುದ್ಧ ಸಮರ ಸಾರಿದ ಯೋಗಿ ಆದಿತ್ಯನಾಥ್

Webdunia
ಬುಧವಾರ, 22 ಮಾರ್ಚ್ 2017 (20:16 IST)
ಅಧಿಕಾರ ವಹಿಸಿಕೊಂಡ ಬಳಿಕ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಆಸ್ತಿ ವಿವರ ಘೋಷಿಸುವಂತೆ ಕಟ್ಟಪ್ಪಣೆ ಮಾಡಿದ್ದ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾತ್, ಇದೀಗ, ಗೋಹತ್ಯೆ ವಿರುದ್ಧ ಸಮರ ಸಾರಿದ್ದಾರೆ.

ಗೋಹತ್ಯೆ ಮತ್ತು ಅಕ್ರಮ ಗೋವುಗಳ ಸಾಗಣೆಯನ್ನ ಸಹಿಸಲು ಸಾಧ್ಯವಿಲ್ಲ ಎಂದಿರುವ ಆದಿತ್ಯನಾತ್, ಅಕ್ರಮ ಕಸಾಯಿಖಾನೆಗಳ ನಾಮಾವಶೇಷ ಮಾಡುವಂತೆ ಪೊಲಿಸರಿಗೆ ಆದೇಶಿಸಿದ್ದಾರೆ.  ಈ ಬಗ್ಗೆ ಕ್ರಿಯಾಯೋಜನೆ ರೂಪಿಸುವಂತೆ ಖಡಕ್ ಆದೇಶ ನೀಡಿದ್ದಾರೆ. ಆದರೆ, ಉತ್ತರಪ್ರದೇಶದಲ್ಲಿ ಹಲವು ಪರವಾನಗಿ ಪಡೆದಿರುವ ಕಸಾಯಿಖಾನೆಗಳಿದ್ದು, ಅವುಗಳನ್ನ ಯೋಗಿ ಹೇಗೆ ತೊಡೆದುಹಾಕುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಇದೇವೇಳೆ, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೂ ಆಂಟಿ-ರೋಮಿಯೋ ಸ್ಕ್ವಾಡ್ ರಚನೆಗೂ ಪೊಲೀಸರಿಗೆ ಸೂಚಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಕುಟುಂಬದ ಹತ್ತು ಮಂದಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ ಎಂದು ಕಣ್ಣೀರಿಟ್ಟ ಉಗ್ರ ಮಸೂದ್

Operation Sindoor: ಸಿಂಧೂರ ಕಸಿದವನು ತನ್ನ ಕುಟುಂಬ ಕಳೆದುಕೊಂಡಿದ್ದಾನೆ ಎಂದ ಯೋಗಿ ಆದಿತ್ಯನಾಥ್‌

Operation Sindoor: ಪಾಕ್‌ ಸೇನೆ ಅಪ್ರಚೋದಿತ ಗುಂಡಿನ ದಾಳಿ: 15 ಮಂದಿ ನಾಗಕರಿಕರು ಸಾವು

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಮುಂದಿನ ಸುದ್ದಿ