ಮೊಘಲ್ ಸಾಮ್ರಾಜ್ಯದ ಪಠ್ಯಗಳಿಗೆ ಕತ್ತರಿ ಹಾಕಿದ ಯೋಗಿ ಸರ್ಕಾರ?

Webdunia
ಮಂಗಳವಾರ, 4 ಏಪ್ರಿಲ್ 2023 (09:24 IST)
ಲಕ್ನೋ : ಮೊಘಲ್ ಸಾಮ್ರಾಜ್ಯದ ಕುರಿತಾದ ಅಧ್ಯಾಯಗಳನ್ನು ಸಿಬಿಎಸ್ಸಿ ಹಾಗೂ 12ನೇ ತರಗತಿಯ ಬೋರ್ಡ್ ಪಠ್ಯದಿಂದ ಉತ್ತರ ಪ್ರದೇಶ ಸರ್ಕಾರ ತೆಗೆದುಹಾಕಿದೆ.
 
ಶಾಲಾ ಶಿಕ್ಷಣದ ಕೇಂದ್ರ ಮತ್ತು ರಾಜ್ಯದ ಉನ್ನತ ಸಲಹಾ ಸಂಸ್ಥೆಯಾದ ಎನ್ಸಿಇಆರ್ಟಿ ಇತಿಹಾಸ ಪಠ್ಯಕ್ರಮವನ್ನು ಪರಿಷ್ಕರಿಸಿದೆ. ನೂತನ ಪಠ್ಯ ಪುಸ್ತಕದಲ್ಲಿ 12ನೇ ತರಗತಿಯ ಮಧ್ಯಕಾಲೀನ ಇತಿಹಾಸ ಪಠ್ಯಪುಸ್ತಕಗಳಿಂದ ಕಿಂಗ್ಸ್ ಮತ್ತು ಕ್ರಾನಿಕಲ್ಸ್ ಹಾಗೂ ದಿ ಮೊಘಲ್ ಕೋರ್ಟ್ಸ್ ಅಧ್ಯಾಯಗಳನ್ನು ಕೈಬಿಟ್ಟಿದೆ.

ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳು ಹೊಸ 12ನೇ ತರಗತಿಯ ಇತಿಹಾಸ ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಲಿವೆ. ಅದರಲ್ಲಿ ಮೊಘಲ್ ಇತಿಹಾಸದ ಪಠ್ಯಗಳನ್ನು ತೆಗೆದುಹಾಕಲಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ನಾವು ನಮ್ಮ ವಿದ್ಯಾರ್ಥಿಗಳಿಗೆ ಎನ್ಸಿಇಆರ್ಟಿ ಪುಸ್ತಕಗಳನ್ನು ಬಳಸಿ ಕಲಿಸುತ್ತೇವೆ. ಪರಿಷ್ಕೃತ ಆವೃತ್ತಿಯಲ್ಲಿ ಏನಿದೆಯೋ ಅದನ್ನು ಅನುಸರಿಸಲಾಗುವುದು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೌದಪ್ಪಾ ಡಿಕೆಶಿ..ಕುಮಾರಣ್ಣನದ್ದು ಖಾಲಿ ಕೈ, ನೀವು ಲೂಟೇಶಿ: ಜೆಡಿಎಸ್ ಟೀಕೆ

ಅನುದಾನ ಬಳಕೆ ಇಲ್ಲ, ಅಭಿವೃದ್ದಿ ಆಗಿಲ್ಲ, ಆರ್ ಎಸ್ಎಸ್ ಜಪ ಮಾಡ್ತಿದ್ದಾರೆ: ಆರ್ ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬಿಹಾರ ಚುನಾವಣೆ ಸಂದರ್ಭದಲ್ಲೇ ರಾಹುಲ್ ಗಾಂಧಿ ಎಲ್ಲೋದ್ರು, ಶುರುವಾಗಿದೆ ಹೊಸ ಚರ್ಚೆ

ಮುಂದಿನ ಸುದ್ದಿ
Show comments