Webdunia - Bharat's app for daily news and videos

Install App

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sampriya
ಶುಕ್ರವಾರ, 18 ಏಪ್ರಿಲ್ 2025 (16:00 IST)
Photo Credit X
ಮೀರತ್‌: ದೇಶವನ್ನೇ ಬೆಚ್ಚಿಬೀಳಿಸಿದ ನೇವಿ ಅಧಿಕಾರಿ ಸೌರಭ್ ರಜಪೂತ್ ಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ  ಮತ್ತೊಂದು ಅಂತಹದ್ದೇ ಪ್ರಕರಣವೊಂದು ದೇಶವನ್ನೇ ಬೆಚ್ಚಿಬೀಳಿಸಿದೆ.

ಹಾವು ಕಡಿತದಿಂದ 25 ವರ್ಷದ ಅಮಿತ್ ಕಶ್ಯಪ್ ವ್ಯಕ್ತಿಯೊಬ್ಬ ಈಚೆಗೆ ಸಾವನ್ನಪ್ಪಿದ್ದ ಎಂದು ಸುದ್ದಿಯಾಗಿತ್ತು. ಆದರೆ ಇದೀಗ ತನಿಖೆಯಲ್ಲಿ ಇದೊಂದೆ ಕೊಲೆ ಎಂದು ತಿಳಿದುಬಂದಿದೆ.

ಮಿಕ್ಕಿ ಎಂದು ಕರೆಯಲ್ಪಡುವ ಅಮಿತ್ ಕಶ್ಯಪ್ (25) ಅವರು ವೈಪರ್ ಹಾವಿನ ಕಡಿತದಿಂದ ಸಾವನ್ನಪ್ಪಿದರು ಎನ್ನಲಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಅಸಲಿಯತ್ತು ಹೊರಬಿದ್ದಿದ್ದು,  ಕತ್ತು ಹಿಸುಕಿ ಕೊಲೆ ಮಾಡಿರುವುದು ವರದಿಯಲ್ಲಿ ತಿಳಿದುಬಂದಿದೆ. ಇದೀಗ ಕೊಲೆಯನ್ನು ಅಮಿತ್ ಪತ್ನಿ ಹಾಗೂ ಪ್ರಿಯಕರ ಸೇರಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.

ಅಮಿತ್ ಪತ್ನಿ ರವಿತಾ ತನ್ನ ಪತಿಯ ಸ್ನೇಹಿತನಾಗಿದ್ದ ಅಮರ್‌ದೀಪ್ ಜೊತೆ ಅಕ್ರಮ ಸಂಬಂಧವನ್ನು ಹೊಂದಿದ್ದಳು ಎಂದು ಎಸ್ಪಿ ದೇಹತ್ ರಾಕೇಶ್ ಕುಮಾರ್ ಮಿಶ್ರಾ ಹೇಳಿಕೆ ನೀಡಿದ್ದಾರೆ.

ಪತ್ನಿಯ ಅಕ್ರಮ ಸಂಬಂಧ ತಿಳಿದ ಬಳಿಕ ಗಂಡ ಹೆಂಡತಿ ಮಧ್ಯೆ ಜಗಳ ಶುರುವಾಗಿದೆ. ತಮ್ಮ ಪ್ರೀತಿಗೆ ಅಡ್ಡವಿರುವ ಪತಿಯನ್ನು ಮುಗಿಸಲು ಪ್ರಿಯಕರ ಜತೆ ಸೇರಿ ಸಂಚು ರೂಪಿಸಿದ್ದಾಳೆ. ₹1000 ರೂಪಾಯಿಗೆ ಹಾವನ್ನು ಖರೀದಿ ಮಾಡಿ, ಅಮಿತ್ ಕತ್ತು ಹಿಸುಕಿ ಕೊಲೆ ಮಾಡಿ ನಂತರ  ಹಾವನ್ನು ಮೃತದೇಹದ ಪಕ್ಕಾ ಇಟ್ಟಿದ್ದಾಳೆ. ದೇಹದ ಕೆಳಗೆ ಸಿಕ್ಕಿಬಿದ್ದಿದ್ದ ಹಾವು ಅಮಿತ್‌ಗೆ ಹತ್ತು ಬಾರೀ  ನಂತರ ಹಲವು ಬಾರಿ ಕಚ್ಚಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ. ಸುರೇಶ್‌ಗೆ ಇಡಿ ಶಾಕ್‌: ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌

ತಂದೆಯ ನಿರ್ಲಕ್ಷ್ಯಕ್ಕೆ ಮಗು ಬಲಿ: ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ ಕಂದಮ್ಮ ಸಾವು

ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments