Webdunia - Bharat's app for daily news and videos

Install App

ಹಸುವನ್ನು ಕೊಂದ ಹುಲಿಯ ಮೇಲೆ ಪ್ರತಿಕಾರ ತೀರಿಸಿಕೊಂಡು ಜೈಲು ಸೇರಿದ ಯುವಕರು

Webdunia
ಶುಕ್ರವಾರ, 23 ಏಪ್ರಿಲ್ 2021 (06:42 IST)
ಕೊಯಮತ್ತೂರು : ನೀಲ್ ಗ್ರಿಸ್ ನ ಮುದುಮಲೈ ಟೈಗರ್ ರಿಸರ್ವ್ ನ ಸಿಂಗರಾ ಅರಣ್ಯ ಶ್ರೇಣಿಯಲ್ಲಿ ಹುಲಿಗೆ ವಿಷ ನೀಡಿ ಸಾಯಿಸಿದ ಆರೋಪ ಮೇಲೆ ಇಬ್ಬರನ್ನು ತಮಿಳುನಾಡು ಅರಣ್ಯ ಇಲಾಖೆ ಬಂಧಿಸಿದೆ.

7 ವರ್ಷದ ಹುಲಿಯ ಮೃತದೇಹ ಪತ್ತೆಯಾದ ಹಿನ್ನಲೆಯಲ್ಲಿ  ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿಯಲ್ಲಿ ಹುಲಿ ಸಾವಿಗೆ ವಿಷದ ಆಹಾರ ಕಾರಣ ಎಂಬುದು ತಿಳಿದುಬಂದಿದೆ. ಬಳಿಕ ಪೊಲೀಸರು ವಿಶೇಷ ತಂಡವನ್ನು ರಚಿಸಿ ಈ ಬಗ್ಗೆ ತನಿಖೆ ನಡೆಸಿದ್ದಾರೆ.

ಆ ವೇಳೆ ನಾಲ್ವರು ತನ್ನ ಹಸುಗಳ ಸಾವಿಗೆ ಕಾರಣವಾದ ಹುಲಿಯ ಮೇಲೆ ಪ್ರತಿಕಾರ ತೀರಿಸಿಕೊಳ್ಳಲು ಹುಲಿಗೆ ಹಸುವಿನ ವಿಷದ ಶವವನ್ನು ನೀಡಿರುವುದಾಗಿ ತಿಳಿದುಬಂದಿದೆ. ಈಗಾಗಲೇ ಇಬ್ಬರನ್ನು ಬಂಧಿಸಿದ ಪೊಲೀಸರು ಮತ್ತಿಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments