Webdunia - Bharat's app for daily news and videos

Install App

ವಿವಾಹಿತ ಮಹಿಳೆಗೆ ಮದುವೆಯಾಗುವಂತೆ ಕಾಡುತ್ತಿದ್ದ ಯವಕ

Webdunia
ಶುಕ್ರವಾರ, 12 ನವೆಂಬರ್ 2021 (09:34 IST)
ನವದೆಹಲಿ: ವಿವಾಹಿತ ಮಹಿಳೆಗೆ ಮದುವೆಯಾಗುವಂತೆ ಕಾಡುತ್ತಿದ್ದ ಯುವಕ ಆಕೆ ಒಪ್ಪದೇ ಇದ್ದಿದ್ದಕ್ಕೆ ಬ್ಲೇಡ್ ನಿಂದ ಹಲ್ಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಶೀಲ್ ಎಂಬ ಆರೋಪಿ ಕಳೆದ ಕೆಲವು ದಿನಗಳಿಂದ ಸಂತ್ರಸ್ತ ಮಹಿಳೆಯ ಬೆನ್ನು ಬಿದ್ದಿದ್ದ. ಆದರೆ ಇದುವರೆಗೆ ಮಹಿಳೆ ಪೊಲೀಸರಿಗೆ ದೂರು ನೀಡಿರಲಿಲ್ಲ.

ಆದರೆ ಇದೀಗ ತನ್ನಿಬ್ಬರು ಮಕ್ಕಳನ್ನು ಟ್ಯೂಷನ್ ಗೆ ಬಿಟ್ಟು ಬರುವಾಗ ಹಿಂಬಾಲಿಸಿದ ಯುವಕ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ತಕ್ಷಣವೇ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಸದ್ಯಕ್ಕೆ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ಪಾಕಿಸ್ತಾನಕ್ಕೆ ಸಿಂಧೂ ನದಿಯ ಹನಿ ನೀರೂ ಸಿಗಲ್ಲ: ಖಡಕ್ ಸಂದೇಶ ಕೊಟ್ಟ ಪ್ರಧಾನಿ ಮೋದಿ

Rahul Gandhi: ದೇಶದ್ರೋಹಿ ಜ್ಯೋತಿ ಮಲ್ಹೋತ್ರಾ ಜೊತೆ ರಾಹುಲ್ ಗಾಂಧಿ ಫೋಟೋ: ನಿಜವೇನು

ಕರಾವಳಿಯನ್ನೇ ಬೆಚ್ಚಿಬೀಸಿದ್ಧ ವಿಮಾನ ದುರಂತದ ಕರಾಳ ಘಟನೆಗೆ 15 ವರ್ಷ: ಜಿಲ್ಲಾಡಳಿತದಿಂದ ಗೌರವ ಸಲ್ಲಿಕೆ

ರನ್ಯಾ ರಾವ್ ಗೆ ಪರಮೇಶ್ವರ್ 25 ಲಕ್ಷ ರೂ ಕೊಟ್ಟಿದ್ದಾರೆ: ಒಪ್ಪಿಕೊಂಡ ಡಿಕೆ ಶಿವಕುಮಾರ್

G Parameshwar: ಇಡಿ ದಾಳಿಯಾದ ಬೆನ್ನಲ್ಲೇ ಪರಮೇಶ್ವರ್ ಬೆನ್ನಿಗೆ ನಿಂತ ಸಚಿವರು

ಮುಂದಿನ ಸುದ್ದಿ
Show comments