Webdunia - Bharat's app for daily news and videos

Install App

ಪ್ರಿಯತಮೆ ಕ್ಯಾನ್ಸರ್ ನಿಂದ ತೀರಿಕೊಂಡ ಬೇಸರದಲ್ಲಿ ಪ್ರಿಯಕರ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 3 ನವೆಂಬರ್ 2018 (08:41 IST)
ಮಹಾರಾಷ್ಟ್ರ: ಪ್ರೀತಿಸಿದ ಹುಡುಗಿ ರಕ್ತದ ಕ್ಯಾನ್ಸರ್ ನಿಂದಾಗಿ ತೀರಿಕೊಂಡ ಬೇಸರದಲ್ಲಿ ಯುವಕನೊಬ್ಬ ಬೆಟ್ಟದಿಂದ ಹಾರಿ ಪ್ರಾಣ ತ್ಯಾಗ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪ್ರಸಿದ್ಧ ಪ್ರವಾಸಿ ಸ್ಥಳ ಮಹಾಬಲೇಶ್ವರ್ ನಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ವಿಶಾಲ್ ಗಾಯ್ಕರ್ ಎಂದು ಗುರುತಿಸಲಾಗಿದೆ.

ಈತ ಕಾಲೇಜು ವಿದ್ಯಾರ್ಥಿಯಾಗಿದ್ದು, ಇತ್ತೀಚೆಗಷ್ಟೇ ಈತ ಪ್ರೀತಿಸುತ್ತಿದ್ದ ಹುಡುಗಿ ಕ್ಯಾನ್ಸರ್ ನಿಂದಾಗಿ ತೀರಿಕೊಂಡಿದ್ದಳು. ನಂತರ ಆಕೆಯ ಅಂತಿಮ ಕ್ರಿಯೆಯಲ್ಲೂ ಪಾಲ್ಗೊಂಡಿದ್ದ ವಿಶಾಲ್ ಇದೇ ವಿಚಾರವಾಗಿ ಬೇಸರದಲ್ಲಿದ್ದ. ಕೊನೆಗೆ ಮಹಾಬಲೇಶ್ವರ್ ನಲ್ಲಿ 4000 ಅಡಿ ಎತ್ತರದ ಬೆಟ್ಟದಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments