Webdunia - Bharat's app for daily news and videos

Install App

ಪ್ರಿಯತಮೆ ಕ್ಯಾನ್ಸರ್ ನಿಂದ ತೀರಿಕೊಂಡ ಬೇಸರದಲ್ಲಿ ಪ್ರಿಯಕರ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 3 ನವೆಂಬರ್ 2018 (08:41 IST)
ಮಹಾರಾಷ್ಟ್ರ: ಪ್ರೀತಿಸಿದ ಹುಡುಗಿ ರಕ್ತದ ಕ್ಯಾನ್ಸರ್ ನಿಂದಾಗಿ ತೀರಿಕೊಂಡ ಬೇಸರದಲ್ಲಿ ಯುವಕನೊಬ್ಬ ಬೆಟ್ಟದಿಂದ ಹಾರಿ ಪ್ರಾಣ ತ್ಯಾಗ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪ್ರಸಿದ್ಧ ಪ್ರವಾಸಿ ಸ್ಥಳ ಮಹಾಬಲೇಶ್ವರ್ ನಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ವಿಶಾಲ್ ಗಾಯ್ಕರ್ ಎಂದು ಗುರುತಿಸಲಾಗಿದೆ.

ಈತ ಕಾಲೇಜು ವಿದ್ಯಾರ್ಥಿಯಾಗಿದ್ದು, ಇತ್ತೀಚೆಗಷ್ಟೇ ಈತ ಪ್ರೀತಿಸುತ್ತಿದ್ದ ಹುಡುಗಿ ಕ್ಯಾನ್ಸರ್ ನಿಂದಾಗಿ ತೀರಿಕೊಂಡಿದ್ದಳು. ನಂತರ ಆಕೆಯ ಅಂತಿಮ ಕ್ರಿಯೆಯಲ್ಲೂ ಪಾಲ್ಗೊಂಡಿದ್ದ ವಿಶಾಲ್ ಇದೇ ವಿಚಾರವಾಗಿ ಬೇಸರದಲ್ಲಿದ್ದ. ಕೊನೆಗೆ ಮಹಾಬಲೇಶ್ವರ್ ನಲ್ಲಿ 4000 ಅಡಿ ಎತ್ತರದ ಬೆಟ್ಟದಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments