Webdunia - Bharat's app for daily news and videos

Install App

ಕೇಂದ್ರ ಸಚಿವರ ಮೊಟ್ಟೆಗಳನ್ನು ಎಸೆದ ಯುವ ಕಾಂಗ್ರೆಸ್ ಕಾರ್ಯಕರ್ತರು

Webdunia
ಶನಿವಾರ, 10 ಜೂನ್ 2017 (18:31 IST)
ಮಧ್ಯಪ್ರದೇಶದ ಮಂಡ್ಸೌರ್‌ನಲ್ಲಿ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಏಳು ರೈತರನ್ನು ಹತ್ಯೆಗೈದಿರುವುದನ್ನು ವಿರೋಧಿಸಿ ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಅವರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಧ್ವಜ ತೋರಿಸಿ ಮೊಟ್ಟೆಗಳನ್ನು ಎಸೆದ ಘಟನೆ ವರದಿಯಾಗಿದೆ.
 
ಜತಾನಿ ಪಟ್ಟಣದಲ್ಲಿ ಆಯೋಜಿಸಲಾದ "ಸಬ್ಕಾ ಸಾತ್ ಸಬ್ಕಾ ವಿಕಾಸ್" ಕಾರ್ಯಕ್ರಮಕ್ಕೆ ಹಾಜರಾಗಲು ಕೇಂದ್ರ ಸಚಿವರು ಆಗಮಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
 
ಯುವ ಕಾಂಗ್ರೆಸ್ ಕಾರ್ಯಕರ್ತರು ಎಸೆದ ಮೊಟ್ಟೆಗಳು ಸಚಿವರಿಗೆ ತಾಗಲಿಲ್ಲ. ಆದಾಗ್ಯೂ ಒಂದೆರೆಡು ಮೊಟ್ಟೆಗಳು ಅವರ ವಾಹನದ ಮೇಲೆ ಬಿದ್ದಿವೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಲೋಕನಾಥ್ ಮಹಾರಥಿ ಸೇರಿದಂತೆ ಐವರು ಕಾಂಗ್ರೆಸ್ ಕಾರ್ಯಕರ್ತರನ್ನು 
ಮಧ್ಯಪ್ರದೇಶದಲ್ಲಿ ಬಿಜೆಪಿ ರೈತರು ಹತ್ಯೆಯಾದ ಬಳಿಕ ರೈತ ಮೋಹನ್ ಸಿಂಗ್ ಕೃಷಿ ಸಚಿವಾಲಯದ ಉಸ್ತುವಾರಿ ವಹಿಸಿಕೊಳ್ಳಲು ನೈತಿಕ ಹಕ್ಕನ್ನು ಹೊಂದಿಲ್ಲ ಎಂದು ಅವರು ಮಹಾರಾತಿ ಅವರನ್ನು ಬಂಧನಕ್ಕೆ ತೆಗೆದುಕೊಳ್ಳುವ ಮುನ್ನ ಹೇಳಿದರು.
 
ಮಧ್ಯಪ್ರದೇಶದ ಬಿಜೆಪಿ ಸರಕಾರ ರೈತರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಸಚಿವ ರಾಧಾಮೋಹನ್ ಸಿಂಗ್ ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರಿಯಲು ನೈತಿಕ ಹಕ್ಕಿಲ್ಲ ಎಂದು ಕಾಂಗ್ರೆಸ್ ಮುಖಂಡ ಮಹಾರಥಿ ವಾಗ್ದಾಳಿ ನಡೆಸಿದ್ದಾರೆ.
 
ಏತನ್ಮಧ್ಯೆ, ಘಟನೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ, ಇದಕ್ಕೆ ರಾಜ್ಯ ಸರಕಾರವೇ ನೇರ ಹೊಣೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
 
ದೇಶಾದ್ಯಂತ ಕಾಂಗ್ರೆಸ್ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ, ಆಡಳಿತಾತ್ಮಕ ಬಿಜೆಡಿ ಪಕ್ಷವೇ ಮೊಟ್ಟೆಯನ್ನು ಎಸೆಯಲು ಕುಮ್ಮಕ್ಕು ನೀಡಿದೆ ಎಂದು ನಾನು ಭಾವಿಸುತ್ತಿದ್ದೇನೆ" ಎಂದು ಒಡಿಶಾ ಬಿಜೆಪಿ ನಾಯಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments