Webdunia - Bharat's app for daily news and videos

Install App

ವರ್ಕ್ ಫ್ರಂ ಹೋಂ ಒತ್ತಡ ತಾಳಲಾರದೇ ಯುವಕ ಮಾಡಿದ್ದೇನು?

Webdunia
ಬುಧವಾರ, 21 ಅಕ್ಟೋಬರ್ 2020 (09:53 IST)
ಅಹಮ್ಮದಾಬಾದ್: ಲಾಕ್ ಡೌನ್ ಬಳಿಕ ಕೆಲವು ಕಂಪನಿಗಳು ತಮ್ಮ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ನೀಡಿದೆ. ಆದರೆ ವರ್ಕ್ ಫ್ರಂ ಹೋಂ ಒತ್ತಡ ತಾಳಲಾರದೇ ಯವಕನೊಬ್ಬ ನೇಣಿಗೆ ಶರಣಾದ ಘಟನೆ ಗುಜರಾತ್ ನಲ್ಲಿ ನಡೆದಿದೆ.


23 ವರ್ಷದ ಇಂಜಿನಿಯರ್ ನೌಕರ ಈ ಕೃತ್ಯವೆಸಗಿದ್ದಾನೆ. ನೋಯ್ಡಾ ಮೂಲದ ಕಂಪನಿಯೊಂದರಲ್ಲಿ ಈತ ಇಲೆಕ್ಟ್ರಿಕಲ್ ಇಂಜಿನಿಯರ್ ಹುದ್ದೆಯಲ್ಲಿದ್ದ. ಲಾಕ್ ಡೌನ್ ಬಳಿಕ ಮನೆಯಿಂದಲೇ ಕೆಲಸ ಮಾಡುತ್ತಿದ್ದ. ಆದರೆ ವೃತ್ತಿರಂಗದ ಒತ್ತಡದ ಬಗ್ಗೆ ಪದೇ ಪದೇ ಹೇಳುತ್ತಿದ್ದ. ಬಹುಶಃ ಆತನ ಸಾವಿಗೆ ಇದೇ ಕಾರಣವಾಗಿರಬಹುದು ಎಂದು ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments