Webdunia - Bharat's app for daily news and videos

Install App

ವರ್ಕ್ ಫ್ರಂ ಹೋಂ ಒತ್ತಡ ತಾಳಲಾರದೇ ಯುವಕ ಮಾಡಿದ್ದೇನು?

Webdunia
ಬುಧವಾರ, 21 ಅಕ್ಟೋಬರ್ 2020 (09:53 IST)
ಅಹಮ್ಮದಾಬಾದ್: ಲಾಕ್ ಡೌನ್ ಬಳಿಕ ಕೆಲವು ಕಂಪನಿಗಳು ತಮ್ಮ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ನೀಡಿದೆ. ಆದರೆ ವರ್ಕ್ ಫ್ರಂ ಹೋಂ ಒತ್ತಡ ತಾಳಲಾರದೇ ಯವಕನೊಬ್ಬ ನೇಣಿಗೆ ಶರಣಾದ ಘಟನೆ ಗುಜರಾತ್ ನಲ್ಲಿ ನಡೆದಿದೆ.


23 ವರ್ಷದ ಇಂಜಿನಿಯರ್ ನೌಕರ ಈ ಕೃತ್ಯವೆಸಗಿದ್ದಾನೆ. ನೋಯ್ಡಾ ಮೂಲದ ಕಂಪನಿಯೊಂದರಲ್ಲಿ ಈತ ಇಲೆಕ್ಟ್ರಿಕಲ್ ಇಂಜಿನಿಯರ್ ಹುದ್ದೆಯಲ್ಲಿದ್ದ. ಲಾಕ್ ಡೌನ್ ಬಳಿಕ ಮನೆಯಿಂದಲೇ ಕೆಲಸ ಮಾಡುತ್ತಿದ್ದ. ಆದರೆ ವೃತ್ತಿರಂಗದ ಒತ್ತಡದ ಬಗ್ಗೆ ಪದೇ ಪದೇ ಹೇಳುತ್ತಿದ್ದ. ಬಹುಶಃ ಆತನ ಸಾವಿಗೆ ಇದೇ ಕಾರಣವಾಗಿರಬಹುದು ಎಂದು ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments