Webdunia - Bharat's app for daily news and videos

Install App

ಕ್ಷುಲ್ಲುಕ ವಿಚಾರಕ್ಕೆ ಯುವಕನಿಗೆ ಬೆಲ್ಟ್ ನಲ್ಲಿ ಹೊಡೆದು ಕೊಲೆ

Webdunia
ಮಂಗಳವಾರ, 10 ಮೇ 2022 (10:00 IST)
ನವದೆಹಲಿ: ಕ್ಷುಲ್ಲುಕ ವಿಚಾರಕ್ಕೆ ಯುವಕನನ್ನು ಬೆಲ್ಟ್ ನಲ್ಲಿ ಮನಬಂದಂತೆ ಥಳಿಸಿ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

20 ಜನ ಯುವಕರ ಗುಂಪು ಈ ಕೃತ್ಯವೆಸಗಿದೆ. ಈ ಪೈಕಿ ಇಬ್ಬರು ಅಪ್ರಾಪ್ತರು ಸೇರಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ.

ಹೋಳಿ ಹಬ್ಬದ ಆಚರಣೆ ವೇಳೆ ಯುವಕರ ನಡುವೆ ಮನಸ್ತಾಪವಾಗಿತ್ತು. ಇದೇ ವಿಚಾರವಾಗಿ ಯುವಕನನ್ನು ಥಳಿಸಿ ಕೊಲೆ ಮಾಡಲಾಗಿದೆ. ತೀವ್ರ ಗಾಯಗೊಂಡಿದ್ದ ಯುವಕನನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments