Webdunia - Bharat's app for daily news and videos

Install App

ತಳ್ಳಿದ್ದಕ್ಕೇ ಕೊಲೆ! ಆರೋಪಿ ಅರೆಸ್ಟ್

Webdunia
ಭಾನುವಾರ, 20 ಫೆಬ್ರವರಿ 2022 (11:50 IST)
ಮುಂಬೈ: ಕುಡಿದ ಮತ್ತಿನಲ್ಲಿ ಮನುಷ್ಯನಿಗೆ ತಾನು ಏನು ಮಾಡುತ್ತೇನೆಂಬುದರ ಬಗ್ಗೆಯೇ ಅರಿವಿರುವುದಿಲ್ಲ. ಇಂತಹದ್ದೇ ಕ್ಷುಲ್ಲುಕ ಕಾರಣಕ್ಕೆ ವ್ಯಕ್ತಿಯೊಬ್ಬ ಕೊಲೆಯಾಗಿ ಹೋಗಿದ್ದಾನೆ.

ಮದ್ಯದ ಅಂಗಡಿಯೊಂದರಲ್ಲಿ 23 ವರ್ಷ ಗ್ರಾಹಕನನ್ನು ಮತ್ತೋರ್ವ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಮದ್ಯದಂಗಡಿಯಿಂದ ಹೊರಬರುತ್ತಿದ್ದಾಗ ಕೊಲೆಗೀಡಾದ ಯುವಕ ಆರೋಪಿಯನ್ನು ತಳ್ಳಿದ್ದಾನೆ.

ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿದೆ.  ಇದೇ ಸಿಟ್ಟಿನಲ್ಲಿ ಆರೋಪಿ ಸಂತ್ರಸ್ತನ ತಲೆಗೆ ಹೊಡೆದಿದ್ದಾನೆ. ಪರಿಣಾಮ ಆತ ಸಾವನ್ನಪ್ಪಿದ್ದಾನೆ. ತಕ್ಷಣವೇ ಅಂಗಡಿ ಮಾಲಿಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments