Webdunia - Bharat's app for daily news and videos

Install App

ಓಡಿ ಹೋಗಲು ನಿರಾಕರಿಸಿದ್ದಕ್ಕೆ ಪ್ರೇಯಸಿಗೆ ಇದೆಂಥಾ ಶಿಕ್ಷೆ ಕೊಟ್ಟ?!

Webdunia
ಮಂಗಳವಾರ, 27 ಅಕ್ಟೋಬರ್ 2020 (10:15 IST)
ಲಕ್ನೋ: ಓಡಿ ಹೋಗಲು ನಿರಾಕರಿಸಿದ ಪ್ರೇಯಸಿಯನ್ನು ಯುವಕನೊಬ್ಬ ಕತ್ತು ಹಿಸುಕಿ ಸಾಯಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಅಪ್ರಾಪ್ತ ಯುವತಿ ಸಾವಿಗೀಡಾಗಿದ್ದು, ಈ ಸಂಬಂಧ ಆರೋಪಿ ಯುವಕನನ್ನು ಬಂಧಿಸಲಾಗಿದೆ. 15 ವರ್ಷದ ದಲಿತ ಯುವತಿ ಜತೆ 20 ವರ್ಷದ ಯುವಕ ಪ್ರೇಮ ಸಂಬಂಧ ಹೊಂದಿದ್ದ. ಇತ್ತೀಚೆಗೆ ಓಡಿ ಹೋಗಿ ಮದುವೆಯಾಗಲು ಒತ್ತಾಯಿಸುತ್ತಿದ್ದ. ಆದರೆ ಆಕೆ ಒಪ್ಪದೇ ಹೋಗಿದ್ದಕ್ಕೆ ಸ್ನೇಹಿತನ ಸಹಾಯದೊಂದಿಗೆ ಆಕೆಯ ಕತ್ತು ಹಿಸುಕಿದ್ದಲ್ಲದೆ, ನಿರ್ಜನ ಪ್ರದೇಶದಲ್ಲಿ ಮೃತದೇಹವನ್ನು ಬಿಸಾಕಿ ಪರಾರಿಯಾಗಿದ್ದ. ಈ ಸಂಬಂಧ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments