ಓಡಿ ಹೋಗಲು ನಿರಾಕರಿಸಿದ್ದಕ್ಕೆ ಪ್ರೇಯಸಿಗೆ ಇದೆಂಥಾ ಶಿಕ್ಷೆ ಕೊಟ್ಟ?!

Webdunia
ಮಂಗಳವಾರ, 27 ಅಕ್ಟೋಬರ್ 2020 (10:15 IST)
ಲಕ್ನೋ: ಓಡಿ ಹೋಗಲು ನಿರಾಕರಿಸಿದ ಪ್ರೇಯಸಿಯನ್ನು ಯುವಕನೊಬ್ಬ ಕತ್ತು ಹಿಸುಕಿ ಸಾಯಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಅಪ್ರಾಪ್ತ ಯುವತಿ ಸಾವಿಗೀಡಾಗಿದ್ದು, ಈ ಸಂಬಂಧ ಆರೋಪಿ ಯುವಕನನ್ನು ಬಂಧಿಸಲಾಗಿದೆ. 15 ವರ್ಷದ ದಲಿತ ಯುವತಿ ಜತೆ 20 ವರ್ಷದ ಯುವಕ ಪ್ರೇಮ ಸಂಬಂಧ ಹೊಂದಿದ್ದ. ಇತ್ತೀಚೆಗೆ ಓಡಿ ಹೋಗಿ ಮದುವೆಯಾಗಲು ಒತ್ತಾಯಿಸುತ್ತಿದ್ದ. ಆದರೆ ಆಕೆ ಒಪ್ಪದೇ ಹೋಗಿದ್ದಕ್ಕೆ ಸ್ನೇಹಿತನ ಸಹಾಯದೊಂದಿಗೆ ಆಕೆಯ ಕತ್ತು ಹಿಸುಕಿದ್ದಲ್ಲದೆ, ನಿರ್ಜನ ಪ್ರದೇಶದಲ್ಲಿ ಮೃತದೇಹವನ್ನು ಬಿಸಾಕಿ ಪರಾರಿಯಾಗಿದ್ದ. ಈ ಸಂಬಂಧ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments