Select Your Language

Notifications

webdunia
webdunia
webdunia
webdunia

ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ

ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ
ಹೈದರಾಬಾದ್ , ಶುಕ್ರವಾರ, 26 ಜೂನ್ 2020 (09:22 IST)
Normal 0 false false false EN-US X-NONE X-NONE

ಹೈದರಾಬಾದ್ : ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ  23 ವರ್ಷದ ಯುವಕನೊಬ್ಬ ಟಿಕ್ ಟಾಕ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಮಾರೆಡ್ಡಿ ಪಟ್ಟಣದ ಅಶೋಕ ನಗರದಲ್ಲಿ ನಡೆದಿದೆ.
 

ಸಂತೋಷ(23) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ವೃತ್ತಿಯಲ್ಲಿ ಚಾಲಕನಾಗಿದ್ದು ತಾಯಿಯ ಜೊತೆ ವಾಸವಾಗಿದ್ದ. ಆದರೆ ಈತ ಒಬ್ಬ ಯುವತಿಯನ್ನು ಪ್ರೀತಿಸುತ್ತಿದ್ದು, ಆದರೆ ಆಕೆ ಈತನ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಆತ ಟಿಕ್ ಟಾಕ್ ಮಾಡಿ ನೇಣಿಗೆ ಶರಣಾಗಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ರಾಜೀವ್ ಗಾಂಧಿ ಫೌಂಡೇಷನ್ ಗೆ ಚೀನಾ ಹಣ: ಬಿಜೆಪಿ ಆರೋಪ