Webdunia - Bharat's app for daily news and videos

Install App

ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂಬುದು ಯುವಕರ ಒತ್ತಾಸೆ- ಮೊಯ್ಲಿ

Webdunia
ಮಂಗಳವಾರ, 6 ಫೆಬ್ರವರಿ 2018 (20:40 IST)

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ  ಅವರು ದೇಶದ ಪ್ರಧಾನಮಂತ್ರಿ ಆಗಬೇಕು ಎಂಬುದು ಪಕ್ಷ ಹಾಗೂ ಯುವಕರ ಒತ್ತಾಸೆಯಾಗಿದೆ ಎಂದು ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ  ನರೇಂದ್ರಮೋದಿ  ಅವರಿಗಿಂತಲೂ ರಾಹುಲ್ ಗಾಂಧಿ  ಅವರು ಮಿಗಿಲಾಗಿದ್ದಾರೆ ಎಂದು ತಿಳಿಸಿದ್ದಾರೆ.

ಶರದ್ ಪವಾರ್ ಹಾಗೂ ಮಮತಾ ಬ್ಯಾನರ್ಜಿ ಅವರು ಯುಪಿಎ ಮುನ್ನೆಡೆಸುವ ಮಹತ್ವಕಾಂಕ್ಷೆ ಹೊಂದಿದ್ದರೆ, ವಾಸ್ತವಿಕತೆ ಬೇರೆಯೇ ಇದೆ ಎಂದು ಪ್ರತಿಕ್ರಿಯಿಸಿದ್ದಾರೆ.

ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಜನಪ್ರಿಯತೆ ಕಡಿಮೆಯಾಗುತ್ತಿದೆ. ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಂಡಿದೆ. ಸಾಮರ್ಥ್ಯವನ್ನೂ ಹೊಂದಿದೆ  ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments