Webdunia - Bharat's app for daily news and videos

Install App

2019ರಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ: ಸ್ವಾಮಿ

Webdunia
ಶನಿವಾರ, 18 ಜೂನ್ 2016 (16:15 IST)
2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಯುವಜನಾಂಗ ಮೋದಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲಿದೆ ಎಂದು ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಭವಿಷ್ಯ ನುಡಿದಿದ್ದಾರೆ. 

ಪ್ರಥಮ ಬಾರಿ ಜಾತಿಮಿತಗಳನ್ನು ಮೀರಿ, ಭಾರತೀಯತೆ, ರಾಷ್ಟ್ರೀಯತೆ ತತ್ವದ ಮೇಲೆ ಮತ ಚಲಾವಣೆಯಾಗಿದೆ. ಕೆಲವರು ಹೇಳುತ್ತಿದ್ದಾರೆ- ಇದು ಹಿಂದುತ್ವ, ಜಾತೀಯತೆ, ಪ್ರಾದೀಶಿಕತೆ ಮೀರಿ ನಡೆದಿರುವ ಬೆಳವಣಿಗೆ. ಯುವಜನಾಂಗ ಈ ಮನಸ್ಥಿತಿಯನ್ನೇ ಮುಂದುವರೆಸಿಕೊಂಡು ಹೋಗುತ್ತಾರೆ ಎನ್ನಿಸುತ್ತಿದೆ. ಕಾರಣ ಅವರಲ್ಲಿ ರಾಷ್ಟ್ರೀಯತೆ ಭಾವ ಹೆಚ್ಚುತ್ತಿದೆ ಎಂದು ಸ್ವಾಮಿ ಹೇಳಿದ್ದಾರೆ. 
 
2019ರಲ್ಲೂ ಇದು ಮರುಕಳಿಸಲಿದೆ. ಬಿಜೆಪಿ ಮತ್ತೆ ಬಹುಮತಗಳಿಸಲಿದೆ. ನಾವು ಮತ್ತೆ 5 ವರ್ಷಗಳ ಕಾಲ ಉತ್ತಮ ಆಡಳಿತ ಮತ್ತು ರಾಜಕೀಯ ಸ್ಥಿರತೆಯುಳ್ಳ ಸರ್ಕಾರವನ್ನು ನೀಡಲಿದ್ದೇವೆ ಎಂದು ಸ್ವಾಮಿ ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯಾಘಾತವಾಗುವಾಗ ಮುಖದಲ್ಲಿ ಈ ಬದಲಾವಣೆಯಾಗುತ್ತದೆ

ಬೇರೊಬ್ಬನ ಜತೆ ನಿಶ್ಚಿತಾರ್ಥ: ಆಟೊದಲ್ಲೇ ನೇಣಿಗೆ ಶರಣಾದ ಸ್ಥಿತಿಯಲ್ಲಿ ಪ್ರೇಮಿಗಳು ಪತ್ತೆ

ಹಾಸನದಲ್ಲಿ ಮತ್ತೊಂದು ಹೃದಯಾಘಾತ: ನವವಿವಾಹಿತ ಸಾವು

ತಮಿಳುನಾಡು ವ್ಯಕ್ತಿಯ ಲಾಕಪ್ ಡೆತ್ ಪ್ರಕರಣ: ಐದು ಪೊಲೀಸರು ಅರೆಸ್ಟ್‌

ಮೂರು ವರ್ಷಗಳಿಂದ ಫ್ಲ್ಯಾಟ್ ನಲ್ಲಿ ಲಾಕ್ ಮಾಡಿಕೊಂಡಿದ್ದ ವ್ಯಕ್ತಿ: video

ಮುಂದಿನ ಸುದ್ದಿ
Show comments