Webdunia - Bharat's app for daily news and videos

Install App

ಲಕ್ಷ, ಕೋಟಿ ಆದಾಯವಿದ್ದರೂ ಟ್ಯಾಕ್ಸ್ ಕಟ್ಟದ ಯೂಟ್ಯೂಬರ್ಸ್

Webdunia
ಶುಕ್ರವಾರ, 23 ಜೂನ್ 2023 (17:45 IST)
ತಿರುವನಂತಪುರಂ : ಟ್ಯಾಕ್ಸ್ ಕಟ್ಟದ ಹಿನ್ನೆಲೆ ಕೇರಳದ ಹಲವು ಯೂಟ್ಯೂಬರ್ಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.
 
ಕೇರಳ ರಾಜ್ಯದ ಎರ್ನಾಕುಲಂ, ಪತ್ತನಂತಿಟ್ಟ, ತ್ರಿಶೂರ್, ಅಲಪ್ಪುಳ, ಕೊಟ್ಟಾಯಂ ಹಾಗೂ ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 13 ಪ್ರಮುಖ ಯೂಟ್ಯೂಬರ್ಗಳು ಹಾಗೂ ಕಂಟೆಂಟ್ ಕ್ರಿಯೇಟರ್ಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಯೂಟ್ಯೂಬರ್ಗಳು ವಾರ್ಷಿಕವಾಗಿ ಅಂದಾಜು 1 ಕೋಟಿ ರೂ. ಹಣ ಗಳಿಸುತ್ತಾರೆ. ಆದರೆ ಅವರ ತೆರಿಗೆ ಕಡತಗಳಲ್ಲಿ ಆದಾಯವನ್ನು ನಿಖರವಾಗಿ ತೋರಿಸಲಾಗಿಲ್ಲ. ತೆರಿಗೆಯನ್ನು ಅವರ ಆದಾಯದ ಮೂಲದಿಂದಲೇ ಕಡಿತಗೊಳಿಸುವುದು ಸೂಕ್ತವಲ್ಲದ ಕಾರಣ ದಾಳಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಮೂಲಗಳು ಮಾಹಿತಿ ನೀಡಿವೆ.

ಈ ಯೂಟ್ಯೂಬರ್ಗಳು ತಮಗೆ ಯಾವುದೇ ಸ್ಥಿರವಾದ ಪಾವತಿಗಳು ಬರುವುದಿಲ್ಲ, ಯೂಟ್ಯೂಬ್ ಹಾಗೂ ಇತರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಿಂದ ಪಡೆಯುವ ಮಾಸಿಕ ಪಾವತಿಗಳು ಅವರ ಕಂಟೆಂಟ್ಗಳ ವೀಕ್ಷಕರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಹೇಳಿಕೊಳ್ಳುತ್ತಾರೆ.

ಕೆಲ ಯೂಟ್ಯೂಬರ್ಗಳು ಕಂಪನಿಗಳಿಂದ ಹಣವನ್ನು ಪಡೆದು ಕಂಟೆಂಟ್ ಸೃಷ್ಟಿಮಾಡಿದ್ದರೂ ಅದನ್ನು ಬಹಿರಂಗಪಡಿಸಿಲ್ಲ. ಇದರಿಂದಾಗಿ ತೆರಿಗೆ ಪಾವತಿ ವಿಚಾರದಲ್ಲಿ ಗೊಂದಲ ಉಂಟಾಗಿದೆ. ಈ ಹಿನ್ನೆಲೆ ಕೊಚ್ಚಿ ಮೂಲದ ಐಟಿ ಎನ್ಫೋರ್ಸ್ಮೆಂಟ್ ವಿಂಗ್ ಈ ದಾಳಿಯನ್ನು ನಡೆಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments