Webdunia - Bharat's app for daily news and videos

Install App

ಅರ್ನಬ್ ಗೋಸ್ವಾಮಿ ವಿರುದ್ಧ 500 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಝಾಕೀರ್ ನಾಯ್ಕ

Webdunia
ಶನಿವಾರ, 30 ಜುಲೈ 2016 (14:31 IST)
'ಟೈಮ್ಸ್‌ ನೌ' ವಾಹಿನಿ ಮುಖ್ಯ ಸಂಪಾದಕ ಅರ್ನಬ್‌ ಗೋಸ್ವಾಮಿ ವಿರುದ್ಧ ವಿವಾದಾತ್ಮಕ ಧರ್ಮ ಪ್ರವಚನಕಾರ ಝಾಕೀರ್‌ ನಾಯ್ಕ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಜುಲೈ 16 ರಂದು ಜಾರಿಯಾಗಿರುವ ನೋಟಿಸ್‌ನಲ್ಲಿ, ಗೋಸ್ವಾಮಿ ತಾವು ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ನನ್ನ ವಿರುದ್ಧ ಸುಳ್ಳು ಮತ್ತು ಮಾನನಷ್ಟಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಅಲ್ಲದೆ ಮಾಧ್ಯಮ ತನಿಖೆ ಮೂಲಕ ತಮ್ಮನ್ನು ತಪ್ಪಿತಸ್ಥನ ರೀತಿಯಲ್ಲಿ ಬಿಂಬಿಸಲಾಗಿತ್ತು . ಈ ಮೂಲಕ ಸಾರ್ವಜನಿಕರ ಮುಂದೆ ನನ್ನ ಗೌರವಕ್ಕೆ ಧಕ್ಕೆ ತರಲಾಗಿದೆ ಎಂದು ಝಾಕೀರ್  ಆರೋಪಿಸಿದ್ದಾರೆ.

ಝಾಕೀರ್ ಪರ ವಕೀಲ ಮುಬಿನ್ ಸೋಲ್ಕರ್ ಈ ದಾವೆಯನ್ನು ಹೂಡಿದ್ದಾರೆ.

ಬಾಂಗ್ಲಾದೇಶದ ಢಾಕಾದಲ್ಲಿ ಇತ್ತೀಚೆಗೆ ನಡೆದ ಉಗ್ರ ದಾಳಿಗೆ ಝಾಕೀರ್ ಅವರೇ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪವಿದೆ. ಹೀಗಾಗಿ ಬಾಂಗ್ಲಾ ಮತ್ತು ಭಾರತ ದೇಶಗಳೆರಡ ತನಿಖಾ ತಂಡಗಳು ಅವರ ಮೇಲೆ ತೀವ್ರ ನಿಗಾ ಇಟ್ಟಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೆಳತಿ ಆಟವಾಡಲು ಸೈಕಲ್ ನೀಡಿಲ್ಲವೆಂದು ಆತ್ಮಹತ್ಯೆಗೆ ಶರಣಾದ 11ರ ಬಾಲಕಿ

ಗಂಡನನ್ನು ಕಳೆದುಕೊಂಡ ನೋವಿನಲ್ಲಿದ್ದ ವಿನಯ್ ನರ್ವಾಲ್‌ ಪತ್ನಿಗೆ ಮತ್ತಷ್ಟು ನೋವು ತಂದುಕೊಟ್ಟ ವೈರಲ್ ವಿಡಿಯೋ

ಯಪ್ಪಾ ಈತ ಯಾವ ಸೀಮೆಯ ಡಾಕ್ಟರ್‌, ನಾಯಿಯನ್ನು ಮಹಡಿಯಿಂದ ಎಸೆದು ಅದರ ನರಳಾಟ ನೋಡುವುದೇ ವೈದ್ಯನಿಗೆ ಖುಷಿ

ಪಾಕ್‌ನ ಹೆಡೆಮುರಿ ಕಟ್ಟಬಹುದು, ಆದ್ರೆ ಕಾಂಗ್ರೆಸ್‌ನ ಹರಕಲು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ‌: ಅಶೋಕ್‌

ಕರ್ನಾಟಕದಲ್ಲಿರುವ ಎಲ್ಲಾ ಪಾಕಿಸ್ತಾನ ಪ್ರಜೆಗಳಿಗೂ ಗೇಟ್ ಪಾಸ್: ಜಿ ಪರಮೇಶ್ವರ್

ಮುಂದಿನ ಸುದ್ದಿ
Show comments