Webdunia - Bharat's app for daily news and videos

Install App

ತಾಳಿ ಕಿತ್ತು ವರನ ಕೈಗಿಟ್ಟು ಬಾಯ್`ಫ್ರೆಂಡ್ ಜೊತೆ ವಧು ಎಸ್ಕೇಪ್..!

Webdunia
ಸೋಮವಾರ, 31 ಜುಲೈ 2017 (14:56 IST)
ಮದುವೆಯಾದ ಕೆಲವೇ ನಿಮಿಷಗಳಲ್ಲಿ ವಧು ತಾಳಿ ಕಿತ್ತು ವರನ ಕೈಯಲ್ಲಿಟ್ಟು ಲವರ್ ಜೊತೆ ಹೋಗಿರುವ ಘಟನೆ ಕೇರಳದ ಪ್ರಸಿದ್ಧ ಗುರುವಾಯೂರ್ ದೇಗುಲದಲ್ಲಿ ನಡೆದಿದೆ ಎಂದು ವರದಿಯಾಗಿದೆ.
 

ಜುಲೈ 30ರಂದು ಈ ಘಟನೆ ನಡೆದಿದ್ದು, ತ್ರಿಶೂರ್ ಮುಲ್ಲಾಸ್ಸೆರಿ ಮೂಲದ ವಧು ಈ ಕೃತ್ಯ ಎಸಗಿದ್ದಾಲೆ. ಯಾವುದೇ ಅಡೆತಡೆಯಿಲ್ಲದೆ ಮದುವೆ ಸರಾಗವಾಗಿ ನಡೆದಿತ್ತು. ಮದುವೆ ಸೊಲ್ಲೆತ್ತದ ವಧು ತಲೆ ಬಗ್ಗಿಸಿ ತಾಳಿ ಕಟ್ಟಿಸಿಕೊಂಡಿದ್ದಳು. ಮದುವೆ ಬಳಿಕ ವಧು-ವರರಿಬ್ಬರು ದೇವರ ದರ್ಶನಕ್ಕೆ ತೆರಳಿದಾಗ ಭಕ್ತರ ಸಾಲಿನಲ್ಲಿ ತನ್ನ ಲವರ್ ಇರುವುದನ್ನ ಗಮನಿಸಿದ್ದಾಳೆ. ಒಂದೇ ಕ್ಷಣದಲ್ಲಿ ಆತನ ಜೊತೆ ತೆರಳಲು ನಿರ್ಧರಿಸಿದ ವಧು, ತಾಳಿ ಕಿತ್ತು ವರನ ಕೈಗೆ ಕೊಟ್ಟಿದ್ದಾಳೆ. ವರನ ಸಂಬಂಧಿಕರು ಎಷ್ಟೇ ಪ್ರಯತ್ನಪಟ್ಟರೂ ವಧುವಿನ ಮನವೊಲಿಸಲು ಸಾಧ್ಯವಾಗಲಿಲ್ಲ.

ತನ್ನ ಪ್ರೀತಿ ಕುರಿತಂತೆ ವಧು, ವರನಿಗೆ ಮೊದಲೇ ತಿಳಿಸಿದ್ದಳೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಘಟನೆ ಹಿನ್ನೆಲೆಯಲ್ಲಿ ವಧು-ವರರ ಕುಟುಂಬಗಳ ನಡುವೆ ದೊಡ್ಡ ಗಲಭೆಯೇ ನಡೆದಿದೆ. ಪೊಳಿಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ಧಾರೆ. ವರನ ಕಡೆಯವರು 15 ಲಕ್ಷ ರೂ. ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌

ಇರಾನ್‌ ಮೇಲೆ ಅಮೆರಿಕಾ ಏರ್‌ಸ್ಟ್ರೇಕ್: ಮತ್ತಷ್ಟು ದಾಳಿಯ ಎಚ್ಚರಿಕೆ ನೀಡಿದ ಡೋನಾಲ್ಡ್‌ ಟ್ರಂಪ್‌

ಇರಾನ್‌–ಇಸ್ರೇಲ್‌ ನಡುವಿನ ಸಂಘರ್ಷಕ್ಕೆ ದೊಡ್ಡಣ್ಣ ಎಂಟ್ರಿ: ಇರಾನ್ ಅಣುಸ್ಥಾವರಗಳ ಮೇಲೆ ಅಮೆರಿಕಾ ಏರ್‌ ಸ್ಟ್ರೈಕ್‌

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments