Webdunia - Bharat's app for daily news and videos

Install App

ಇಂದು ವಿಶ್ವ ಕ್ಯಾನ್ಸರ್ ದಿನ: ಕ್ಯಾನ್ಸರ್ ತಡೆಗಟ್ಟಲು ಈ ಉಪಾಯ ಮಾಡಿ

Webdunia
ಮಂಗಳವಾರ, 4 ಫೆಬ್ರವರಿ 2020 (09:47 IST)
ಬೆಂಗಳೂರು: ವೈದ್ಯ ವಿಜ್ಞಾನ ಎಷ್ಟೇ ಮುಂದುವರಿದರೂ ಇಂದಿಗೂ ವೈದ್ಯರಿಗೇ ಸವಾಲಾಗಿ ನಿಂತಿರುವ ಮಹಾಮಾರಿ ರೋಗ ಕ್ಯಾನ್ಸರ್. ಇಂದು ವಿಶ್ವ ಕ್ಯಾನ್ಸರ್ ದಿನವಾಗಿದ್ದು ಈ ಮಹಾಮಾರಿ ಬಾರದಂತೆ ನಾವು ನಮ್ಮ ಕೈಲಾದ ಪ್ರಯತ್ನ ಮಾಡಬಹುದು.


ಕ್ಯಾನ್ಸರ್ ರೋಗ ಬರಲು ಮುಖ್ಯ ಕಾರಣ ದೇಹದಲ್ಲಿ ಸಿ ವಿಟಮಿನ್ ಅಂಶದ ಕೊರತೆ ಎನ್ನಲಾಗುತ್ತದೆ. ಹೀಗಾಗಿ ಪ್ರತಿನಿತ್ಯ ಬೆಳಿಗ್ಗೆ ನಿಂಬೆ ರಸ ಸೇರಿಸಿದ ಬಿಸಿ ನೀರಿನ ಸೇವನೆ ಮಾಡುವುದು, ಸಿ ವಿಟಮಿನ್ ಅಂಶವಿರುವ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸುವುದು ಉತ್ತಮ.

ಅದೇ ರೀತಿ ದೇಹದಲ್ಲಿ ಯಾವುದೇ ಸೂಕ್ಷ್ಮ ಬದಲಾವಣೆಗಳಾದರೆ, ಗಂಟಿನಂತಹ ರಚನೆ ಕಂಡುಬಂದರೆ, ಬಿಡದೇ ಕಾಡುವ ಹೊಟ್ಡೆನೋವು ಇತ್ಯಾದಿ ಸಮಸ್ಯೆಯಿದ್ದರೆ ತಕ್ಷಣವೇ ತಪಾಸಣೆ ನಡೆಸುವುದು ಉತ್ತಮ. ಈ ಮಾರಕ ರೋಗವನ್ನು ಆರಂಭದಲ್ಲಿಯೇ ಪತ್ತೆ ಮಾಡುವುದರಿಂದ ನಿವಾರಣೆ ಮಾಡಬಹುದು. ಹೀಗಾಗಿ ನಾವು ಜಾಗೃತರಾಗೋಣ, ಇತರರಿಗೂ ಜಾಗೃತಿ ಮೂಡಿಸೋಣ!

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments