Webdunia - Bharat's app for daily news and videos

Install App

‘ಕೆಟ್ಟ ಪದ ಬಳಕೆ ಮಾಡಲು ಕೇಜ್ರಿವಾಲ್ ಸೂಚಿಸಿದ್ದರು’

Webdunia
ಶನಿವಾರ, 29 ಜುಲೈ 2017 (09:16 IST)
ನವದೆಹಲಿ: ಅರುಣ್ ಜೇಟ್ಲಿ ತಮ್ಮ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಸ್ವತಃ ಅವರ ಪರ ನ್ಯಾಯವಾದಿ ರಾಮ್ ಜೇಠ್ಮಲಾನಿ ತಿರುಗಿಬಿದ್ದಿದ್ದಾರೆ.


ರಾಮ್ ಜೇಠ್ಮಲಾನಿ ಕೇಜ್ರಿವಾಲ್ ಪರ ವಾದ ಮಂಡಿಸುತ್ತಿದ್ದರು. ಆದರೆ ಅವರೀಗ ಆ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ಅದು ನ್ಯಾಯಾಲಯದಲ್ಲಿ ಜೇಟ್ಲಿ ವಿರುದ್ಧ ರಾಮ್ ಜೇಠ್ಮಲಾನಿ ಕೆಟ್ಟ ಪದ ಬಳಕೆ ಮಾಡಿದ್ದಕ್ಕೆ ಮತ್ತೊಂದು ಪ್ರಕರಣ ದಾಖಲಾದ ಮೇಲೆ.

ಇದೀಗ ವ್ಯಾಪಕ ಚರ್ಚೆಗೆ ಗುರಿಯಾಗಿದ್ದು, ನಿಮ್ಮ ವಿರುದ್ಧ ಕೆಟ್ಟ ಪದ ಬಳಕೆ ಮಾಡಲು ಸ್ವತಃ ಸಿಎಂ ಕೇಜ್ರಿವಾಲ್ ಸೂಚಿಸಿದ್ದರು ಎಂದು ಇದೀಗ ರಾಮ್ ಜೇಠ್ಮಲಾನಿ ಅರುಣ್ ಜೇಟ್ಲಿ ಬಳಿ ಬಾಂಬ್ ಸಿಡಿಸಿದ್ದಾರೆ. ಹೀಗಾಗಿ ನಾನು ಕೆಟ್ಟ ಪದ ಬಳಕೆ ಮಾಡಲು ಸೂಚಿಸಿರಲಿಲ್ಲ ಎಂದು ಹೇಳುತ್ತಿದ್ದ ಕೇಜ್ರಿವಾಲ್ ಗೆ ಸಂಕಷ್ಟ ಎದುರಾಗಿದೆ. ಕೇಜ್ರಿವಾಲ್ ವಿರುದ್ಧ ಅರುಣ್ ಜೇಟ್ಲಿ ದೆಹಲಿ ಕೋರ್ಟ್ ನಲ್ಲಿ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ..  ಚೆಸ್ ಆಡಿದ್ದಕ್ಕೂ ಬೈಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಕೈಫ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ, ಇಂದಿನ ದರ ಎಷ್ಟಾಗಿದೆ ನೋಡಿ

Shocking video: ದುಪ್ಪಟ್ಟು ದರ ವಸೂಲಿ ಮಾಡುತ್ತಿರುವುದೇಕೆ ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ರೈಲು ಸಿಬ್ಬಂದಿ

Gold Price today: ಲಕ್ಷ ಗಡಿ ದಾಟಿದ್ದ ಚಿನ್ನ ಇಂದು ಮತ್ತಷ್ಟು ಏರಿಕೆ

ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ, ಪೊಲೀಸರಿಂದ ಚೆಕಿಂಗ್

Baloochistan Army blast video: ಬಲೂಚಿಸ್ತಾನ ದಾಳಿಗೆ ಛಿದ್ರ ಛಿದ್ರವಾಗಿ ಬಿತ್ತು 14 ಪಾಕಿಸ್ತಾನ ಸೈನಿಕರ ದೇಹ

ಮುಂದಿನ ಸುದ್ದಿ
Show comments