Webdunia - Bharat's app for daily news and videos

Install App

‘ನಿಮ್ಮ ದೇಶದಲ್ಲೇ ಬೀಫ್ ತಿಂದು ಭಾರತಕ್ಕೆ ಬನ್ನಿ’

Webdunia
ಶುಕ್ರವಾರ, 8 ಸೆಪ್ಟಂಬರ್ 2017 (09:20 IST)
ನವದೆಹಲಿ: ನಿಮಗೆ ಬೀಫ್ ತಿನ್ನಬೇಕಿಂದ್ದರೆ, ನಿಮ್ಮ ದೇಶದಲ್ಲೇ ತಿಂದು ಭಾರತಕ್ಕೆ ಬನ್ನಿ ಎಂದು ಭಾರತದ ನೂತನ ಪ್ರವಾಸೋದ್ಯಮ ಸಚಿವ ಆಲ್ಫೋನ್ಸ್ ಕಣ್ಣಾತನಮ್ ಸಲಹೆ ಮಾಡಿದ್ದಾರೆ.

 
ಭಾರತದ ಕೆಲವು ರಾಜ್ಯಗಳಲ್ಲಿ ಗೋ ಮಾಂಸ ನಿಷೇಧವಿರುವ ಹಿನ್ನಲೆಯಲ್ಲಿ ಭಾರತದ ಪ್ರವಾಸೋದ್ಯಮಕ್ಕೆ ತೊಂದರೆಯಾಗುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಸಚಿವರು ಇಂತಹದ್ದೊಂದು ಉತ್ತರ ಹೇಳಿದ್ದಾರೆ.

ಭುವನೇಶ್ವರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರವಾಸಿಗರು ತಮ್ಮದೇ ದೇಶದಲ್ಲಿ ಗೋ ಮಾಂಸ ತಿಂದು ಬರಲಿ ಎಂದಿದ್ದಾರೆ. ಸಚಿವರಾದ ತಕ್ಷಣ ಬಿಜೆಪಿ ಗೋ ಮಾಂಸ ತಿನ್ನಬಾರದು ಎಂದು ಎಲ್ಲೂ ಹೇಳಿಲ್ಲ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು.

ಇದನ್ನೂ ಓದಿ.. ಇಲ್ಲೂ ಯುವರಾಜ್ ಸಿಂಗ್ ಗೆ ಜಾಗವಿಲ್ಲ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments