‘ಡೇರಾ ಬಾಬಾನ ಆಶ್ರಮ ಅಗೆದರೆ ತಲೆಬುರುಡೆ ಸಿಕ್ಕೀತು’

Webdunia
ಗುರುವಾರ, 7 ಸೆಪ್ಟಂಬರ್ 2017 (08:25 IST)
ನವದೆಹಲಿ: ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿರುವ ಡೇರಾ ಬಾಬಾನ ಸಿರ್ಸಾದಲ್ಲಿರುವ ಆಶ್ರಮವನ್ನು ಅಗೆದರೆ ತಲೆಬರುಡೆಗಳು ಸಿಕ್ಕೀತು ಎಂದು ಹರ್ಯಾಣಾದ ಮಾಜಿ ಪತ್ರಕರ್ತರೊಬ್ಬರು ಹೇಳಿಕೊಂಡಿದ್ದಾರೆ.

 
ಆಂಗ್ಲ ವಾಹಿನಿಯೊಂದಕ್ಕೆ ಮಾತನಾಡಿರುವ ಪತ್ರಕರ್ತರು ಡೇರಾ ಬಾಬಾನನ್ನು ವಿರೋಧಿಸುತ್ತಿದ್ದವರನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಲಾಗುತ್ತಿತ್ತು ಮತ್ತು ಆಶ್ರಮದೊಳಗೇ ಹೂಳಲಾಗುತ್ತಿತ್ತು’ ಎಂದು ಹೇಳಿಕೊಂಡಿದ್ದಾರೆ.

ಹೀಗಾಗಿ ಮಾಧ್ಯಮಗಳ ಸಮ್ಮುಖದಲ್ಲಿ ಆಶ್ರಮದ ನೆಲ ಅಗೆಯುವ ಕೆಲಸ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ.. ‘ನೀನು ನನ್ನ ಮಗಳಿದ್ದಂತೆ! ಥ್ಯಾಂಕ್ಯೂ ಹೇಳಬೇಡ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments