Webdunia - Bharat's app for daily news and videos

Install App

‘ಗೋ ರಕ್ಷಣೆಗಾಗಿ ಎಷ್ಟೋ ಮುಸ್ಲಿಮರು ಪ್ರಾಣ ತ್ಯಾಗ ಮಾಡಿದ್ದಾರೆ’

Webdunia
ಶನಿವಾರ, 30 ಸೆಪ್ಟಂಬರ್ 2017 (11:11 IST)
ನವದೆಹಲಿ: ಗೋ ರಕ್ಷಣೆ ಹೆಸರಲ್ಲಿ ನಡೆಯುವ ಹಿಂಸಾಚಾರಗಳಿಂದ ಎಷ್ಟೋ ಮುಸ್ಲಿಮರು ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.


ಭಜರಂಗ ದಳದ ಸದಸ್ಯರಂತೆ ಗೋ ರಕ್ಷಣೆ ಹೆಸರಲ್ಲಿ ಎಷ್ಟೋ ಮುಸ್ಲಿಮರು ಪ್ರಾಣ ತ್ಯಾಗ ಮಾಡಬೇಕಾಗಿ ಬಂದಿದೆ ಎಂದು ಭಾಗವತ್ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಇದೇ ವೇಳೆ ಪಶ್ಚಿಮ ಬಂಗಾಲ ಮತ್ತು ಕೇರಳದಲ್ಲಿ ಹಿಂಸಾಚಾರಕ್ಕೆ ಕಾರಣವಾಗುವ ಶಕ್ತಿಗಳಿಗೆ ಬೆಂಬಲ ನೀಡುತ್ತಿರುವ ರಾಜ್ಯ ಸರ್ಕಾರಗಳ ವಿರುದ್ಧ ಅವರು ಹರಿಹಾಯ್ದಿದ್ದಾರೆ. ಮತ್ತೊಂದೆಡೆ ದೇಶಕ್ಕೆ ವಲಸೆ ಬರುತ್ತಿರುವ ರೊಹಿಂಗ್ಯಾ ಮುಸ್ಲಿಮರು ಉಗ್ರರು, ಅವರಿಗೆ ನಾವು ನಮ್ಮ ದೇಶದಲ್ಲಿ ನೆಲೆಸಲು ಅವಕಾಶ ಮಾಡಿಕೊಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments