Webdunia - Bharat's app for daily news and videos

Install App

‘ಎಲ್ಲಾ ಗೊತ್ತಿದ್ದೂ ರಾಹುಲ್ ಗಾಂಧಿ ಸುಮ್ಮನಿದ್ದುದೇಕೆ?’

Webdunia
ಮಂಗಳವಾರ, 1 ಆಗಸ್ಟ್ 2017 (09:17 IST)
ನವದೆಹಲಿ: ಬಿಹಾರದಲ್ಲಿ ಲಾಲೂ ಪ್ರಸಾದ್ ಯಾದವ್ ಗೆ ಕೈ ಕೊಟ್ಟು ನಿತೀಶ್ ಕುಮಾರ್ ಬಿಜೆಪಿ ಜತೆ ಕೈ ಜೋಡಿಸುತ್ತಾರೆ ಎಂದು ಮೊದಲೇ ಗೊತ್ತಿತ್ತು ಎಂಬ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ನಿತೀಶ್ ಕುಮಾರ್ ತಿರುಗೇಟು ನೀಡಿದ್ದಾರೆ.


‘ಬಿಹಾರದಲ್ಲಿ ಮಹಾಘಟಬಂಧನ್ ಮುರಿದು ಬೀಳಲಿದೆ ಎಂದು ರಾಹುಲ್ ಹೇಳುತ್ತಾರೆ. ಹಾಗಿದ್ದರೆ ಯಾಕೆ ಅವರು ನಾವು ಹಿಂದೆ ಭೇಟಿಯಾಗಿದ್ದಾಗ ಯಾಕೆ ಈ ಬಗ್ಗೆ ಈ ವಿಷಯ ಪ್ರಸ್ತಾಪಿಸಿಲ್ಲ?’ ಎಂದು ನಿತೀಶ್ ಕುಮಾರ್ ಪ್ರಶ್ನಿಸಿದ್ದಾರೆ.

‘ಆರ್ ಜೆಡಿ ಸಹವಾಸ ನನಗೆ ಸಾಕಾಯ್ತು. ಭ್ರಷ್ಟಾಚಾರ ವಿಚಾರದಲ್ಲಿ ರಾಜಿಯಾಗುವ ಮಾತೇ ಇಲ್ಲ. ತೇಜಸ್ವಿ ಯಾದವ್ ಮೇಲಿನ ಆರೋಪಗಳಿಗೆ ಉತ್ತರಿಸುವ ಬದಲು, ನಿತೀಶ್ ಏನು ಸಿಬಿಐನವರೋ ಅಥವಾ ಪೊಲೀಸರೋ ಎಂದು ವ್ಯಂಗ್ಯವಾಡಿದರು. ಇನ್ನು ಮಹಾಘಟಬಂಧನದಲ್ಲಿ ಮುಂದುವರಿಯುವದರಲ್ಲಿ ಅರ್ಥವಿಲ್ಲವೆನಿಸಿತು. ಅದಕ್ಕೇ ಹೊರಬಂದೆ’ ಎಂದು ನಿತೀಶ್ ಸ್ಪಷ್ಟನೆ ನೀಡಿದ್ದಾರೆ.

ಇನ್ನೊಂದೆಡೆ ಪ್ರಧಾನಿ ಮೋದಿಗೆ ಜೈಕಾರ ಹಾಕಿರುವ ಜೆಡಿಯು ನಾಯಕ 2019 ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಗೆಲುವನ್ನು ತಡೆಯುವುದು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ. ಇನ್ನೊಂದೆಡೆ ನಿತೀಶ್ ಹೇಳಿಕೆಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

ಇದನ್ನೂ ಓದಿ..  ಹಾಲಿನೊಂದಿಗೆ ಇವುಗಳನ್ನು ಸೇವಿಸುವ ಮೊದಲು ಎಚ್ಚರಿಕೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ