Webdunia - Bharat's app for daily news and videos

Install App

ಮೊಟ್ಟೆ ಪನ್ನಿರ್ ಬಟಾಣಿ

Webdunia
ಬೇಕಾಗುವ ಸಾಮಾಗ್ರಿಗಳ ು

ಬೇಯಿಸಿದ ಮೊಟ್ಟೆಗಳು, ಪನೀರ್, ಮೆಣಸಿನ ಪುಡಿ, ಅರಶಿನ ಪುಡಿ, ತಾಜಾ ಬಟಾಣಿ, ಕೆನೆಮೊಸರು, ನೀರು, ಟೊಮೇಟೋಪೂರಿ, ಈರುಳ್ಳಿ, ಎಣ್ಣೆ, ಗರಂ ಮಸಾಲಪುಡಿ, ಉಪ್ಪು, ಗೋಡಂಬಿ, ತೆಂಗಿನಕಾಯಿ ಚೂರು, ಗಸಗಸೆ(ಚೆನ್ನಾಗಿ ಅರೆದು ಪೇಸ್ಟ್ ಮಾಡಿದ್ದು), ಕೊತ್ತಂಬರಿ ಸೊಪ್ಪು, ಬೆಳ್ಳುಳ್ಳಿ, ಶುಂಠಿ ಪೇಸ್ಟ್.

ಪಾಕ ವಿಧಾನ: ಮೊದಲು ಪನ್ನೀರ್ ಘನಗಳನ್ನು ಎಣ್ಣೆಯಲ್ಲಿ ಹಗುರವಾಗಿ ಹುರಿದಿಟ್ಟುಕೊಳ್ಳಿ. ಪಾತ್ರೆಯಲ್ಲಿ ಎಣ್ಣೆಯನ್ನು ಕಾಯಿಸಿ, ಹೆಚ್ಚಿದ ಈರುಳ್ಳಿ ಹೋಳುಗಳನ್ನು 3 ನಿಮಿಷ ಹುರಿಯಿರಿ. ಇದಕ್ಕೆ ಬೆಳ್ಳುಳ್ಳಿ ಶುಂಠಿ ಪೇಸ್ಟ್ ಸೇರಿಸಿ 2 ನಿಮಿಷ ಹುರಿಯಿರಿ. ತದನಂತರ ಮೆಣಸಿನ ಪುಡಿ, ಅರಶಿನ,ಜೀರಿಗೆ ಪುಡಿ ಸೇರಿಸಿ ಕಲಕಿರಿ, ಎರಡು ನಿಮಿಷಗಳ ಕಾಲ ಸಣ್ಣ ಬೆಂಕಿಯಲ್ಲಿ ಹುರಿಯಿರಿ. ಟೊಮೇಟೋ ಪೂರಿ ಸೇರಿಸಿ ಚೆನ್ನಾಗಿ ಕಲಕಿ. ಬಟಾಣಿಯನ್ನು ತೆಗೆದಿರಿಸಿದಂತಹ ನೀರಲ್ಲಿ ಉಪ್ಪು ಸೇರಿಸಿ ಚೆನ್ನಾಗಿ ಬೇಯಿಸಿ. ಇದಕ್ಕೆ 2 ಚಮಚ ಗೋಡಂಬಿ, 4 ತೆಂಗಿನಕಾಯಿ ಚೂರು, 2 ಟೇಬಲ್ ಚಮಚ ಗಸಗಸೆ ಚೆನ್ನಾಗಿ ಅರೆದು ಪೇಸ್ಟ್ ಮಾಡಿದ್ದನ್ನು ಸೇರಿಸಿ. ಪನೀರ್, ಮೊಟ್ಟೆಗಳು, ಕೆನೆಮೊಸರು ಮತ್ತು ಗರಂ ಮಸಾಲಪುಡು ಸೇರಿಸಿ 3 ನಿಮಿಷಗಳ ಕಾಲ ಕುದಿಯಲು ಬಿಡಿ. ಇದನ್ನು ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ ರೊಟ್ಟಿಗಳೊಂದಿಗೆ ಸವಿಯಲು ಕೊಡಿ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೆಳಿಗ್ಗೆ ಜೀರಿಗೆ ನೀರು ಕುಡಿಯುವುದರಿಂದ ಅನೇಕ ಪ್ರಯೋಜನ

ನಿಮ್ಮ ಆಹಾರದಲ್ಲಿ ಇದು ಇದ್ದರೆ ಹೀಮೋಗ್ಲೋಬಿನ್ ಸಮಸ್ಯೆಗೆ ಸಿಗುತ್ತೆ ಮುಕ್ತಿ

ನಿಮ್ಮ ಮೆದುಳಿನ ಶಕ್ತಿ ಹೆಚ್ಚಿಸಲು ಈ 5 ಚಟುವಟಿಕೆಗಳು ಬೆಸ್ಟ್‌

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ತಿಂದರೂ ಗಂಟಲು ನೋವು ಬರುತ್ತದೆಯೇ ಹೀಗೆ ಮಾಡಿ

ಬೇಸಿಗೆಯಲ್ಲಿ ಸ್ವಲ್ಪ ಯಡವಟ್ಟು ಮಾಡಿಕೊಂಡ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ

Show comments