Webdunia - Bharat's app for daily news and videos

Install App

ವಿಜೇಂದರ್‌‌ಗೆ ಸಚಿವ ಗಿಲ್ ಶಹಬ್ಬಾಸ್ ‌‌ಗಿರಿ

Webdunia
ಶುಕ್ರವಾರ, 22 ಆಗಸ್ಟ್ 2008 (16:48 IST)
ಬೀಜಿಂಗ್ ಒಲಿಂಪಿಕ್ ಗೇಮ್ಸ್‌ನಲ್ಲಿ ಭಾರತದ ಕುಸ್ತಿಪಟು ವಿಜೇಂದರ್ ಕುಮಾರ್ ಅವರು ಫೈನಲ್ ತಲುಪುವ ಅವಕಾಶವನ್ನು ಕಳೆದುಕೊಂಡಿದ್ದರು ಕೂಡ,ಅತ್ಯಂತ ಚಾಕಚಕ್ಯತೆ ಯಿಂದ ಸೆಮಿಫೈನಲ್‌ವರೆಗೆ ಸೆಣಸಿ ಕಂಚಿನ ಪದಕ ತಂದುಕೊಟ್ಟ ವಿಜೇಂದರ್ ಸಾಧನೆ ಶ್ಲಾಘನೀಯವಾದದ್ದು ಎಂದು ಕ್ರೀಡಾಸಚಿವ ಎಂ.ಎಸ್.ಗಿಲ್ ಅವರು ಶಹಬ್ಬಾಸ್ ಗಿರಿ ನೀಡಿದ್ದಾರೆ.

ಬೀಜಿಂಗ್ ಒಲಿಂಪಿಕ್ ಕ್ರೀಡಾಕೂಟ ಮುಗಿದ ಬಳಿಕ ಆಗೋಸ್ಟ್ 25ಕ್ಕೆ ವಿಜೇಂದರ್ ತಾಯ್ನಾಡಿಗೆ ಹಿಂತಿರುಗುತ್ತಿರುವುದನ್ನೇ ಎದುರು ನೋಡುತ್ತಿರುವುದಾಗಿ ಅವರು ಹೇಳಿದರು.

ವಿಜೇಂದರ್ ಫೈನಲ್ ತಲುಪಲಾಗದ್ದಕ್ಕೆ ಬೇಸರ ಇದೆ,ಆದರೆ ಎದುರಾಳಿ ವಿರುದ್ಧ ವಿಜೇಂದರ್ ಅವರು ಶಾಂತ ಮನಸ್ಥಿತಿಯಿಂದ, ಚಾಕಚಕ್ಯತೆಯಿಂದ ಸಣಸಾಡಿರುವುದಕ್ಕೆ ಅಭಿನಂದಿಸುತ್ತಿರುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ಒಲಿಂಪಿಕ್ ಕ್ರೀಡಾಕೂಟದಲ್ಲಿ ಶುಕ್ರವಾರ ನಡೆದ ಬಾಕ್ಸಿಂಗ್ ಸೆಮಿಫೈನಲ್ ಹಣಾಹಣಿಯಲ್ಲಿ ವಿಜೇಂದರ್ ಕುಮಾರ್ ಅವರು ಕ್ಯೂಬಾದ ಎಮೋಲಿ ಕೊರ್ರೆಯಾ ವಿರುದ್ಧ ಪರಾಜಯ ಗೊಳ್ಳುವ ಮೂಲಕ ಫೈನಲ್ ಪ್ರವೇಶದ ಕನಸು ಭಗ್ನಗೊಂಡಿತ್ತು. ಆದರೆ ವಿಜೇಂದರ್ ಅವರು ಕಂಚಿನ ಪದಕದೊಂದಿಗೆ ತಾಯ್ನಾಡಿಗೆ ಮರಳುತ್ತಿರುವುದು ಕ್ರೀಡಾಭಿಮಾನಿಗಳಲ್ಲಿ ಸಂತೋಷದ ಹೊನಲು ತರಿಸಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments