Webdunia - Bharat's app for daily news and videos

Install App

ಸುಶೀಲ್‌ಗೆ ಶುಭಾಶಯ-ನಗದು ಬಹುಮಾನದ ಮಹಾಪೂರ

Webdunia
ಬುಧವಾರ, 20 ಆಗಸ್ಟ್ 2008 (21:06 IST)
ಬೀಜಿಂಗ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಬುಧವಾರ ನಡೆದ 66 ಕೆಜಿ ಫ್ರೀ ಸ್ಟೈಲ್ ಕುಸ್ತಿ ವಿಭಾಗದಲ್ಲಿ ಭಾರತದ ಸುಶೀಲ್ ಕುಮಾರ್ ಅವರು ಕಂಚಿನ ಪದಕ ಗಳಿಸುವ ಮೂಲಕ ತಾಯ್ನಾಡಿನಲ್ಲಿ ಹರ್ಷ,ಸಂಭ್ರಮ ಒಂದೆಡೆಯಾದರೆ,ಮತ್ತೊಂದೆಡೆ ಶುಭಾಶಯಗಳ ಮಹಾಪೂರ,ನಗದು ಬಹುಮಾನಗಳ ಘೋಷಣೆಯೊಂದಿಗೆ ಶ್ಲಾಘನೆಗೆ ಒಳಗಾಗಿದ್ದರೆ.

ಕುಸ್ತಿ ಹಣಾಹಣಿಯಲ್ಲಿ ಗೆಲುವು ಸಾಧಿಸುತ್ತಿದ್ದಂತೆಯೇ ಭಾರತೀಯರಲ್ಲಿ ರೋಮಾಂಚನ,ರಾಷ್ಟ್ರಪತಿ ಪ್ರತಿಭಾ ಪಾಟೀಲ್,ಪ್ರಧಾನಿ ಡಾ.ಮನಮೋಹನ್ ಸಿಂಗ್,ಭಾರತೀಯ ಒಲಿ ಂ ಪಿಕ್ ಕ್ರೀಡಾಕೂಟದ ಅಧ್ಯಕ್ಷ ಸುರೇಶ್ ಕಲ್ಮಾಡಿ ಸೇರಿದಂತೆ ಹಲವಾರು ಗಣ್ಯರು ಶುಭಾಶಯಗಳನ್ನು ಸಲ್ಲಿಸಿದ್ದಾರೆ.

ದೆಹಲಿಯ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಸುಶೀಲ್‌ಗೆ 50ಲಕ್ಷ ರೂಪಾಯಿ ನಗದು ಘೋಷಿಸಿದ್ದಾರೆ. ಅದರಂತೆಯೇ ಹರಿಯಾಣ ಮುಖ್ಯಮಂತ್ರಿ 25ಲಕ್ಷ, ಕೇಂದ್ರ ರೈಲ್ವೆ ಸಚಿವ ಲಾಲೂ ಪ್ರಸಾದ್ ಯಾದವ್ 25ಲಕ್ಷ,ಕರ್ನಾಟಕ ಸರ್ಕಾರ 10ಲಕ್ಷ ಸೇರಿದಂತೆ ಎಲ್ಲೆಡೆಯಿಂದ ನಗದು ಬಹುಮಾನ ಸುಶೀಲ್‌‌ ಅವರಿಗೆ ಸಂದಾಯವಾಗತೊಡಗಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments