Webdunia - Bharat's app for daily news and videos

Install App

ರಮೇಶ ಕೃಷ್ಣನ್

ಇಳಯರಾಜ
ತಮಿಳುನಾಡಿನ ಚನ್ನೈಯಲ್ಲಿ 1961 ಜೂನ್ 5 ರಂದು ಜನಿಸಿದರು.ತಂದೆ ರಾಮನಾಥರ ಗರಡಿಯಲ್ಲಿ ಪಳಗಿಇವರು 1980 ರಲ್ಲಿ ತಮ್ಮ ಸಾಮರ್ಥ್ಯವನ್ನು ಮೆರೆದರು.

1979 ರಲ್ಲಿ ವಿಂಬಲ್ಡನ್ ಹಾಗೂ ಫ್ರೆಂಚ್ ಓಪನ್ ಜ್ಯೂನಿಯರ್ ಸಿಂಗಲ್ಸ್ ಪಂದ್ಯಗಳಲ್ಲಿ ವಿಜೇತರಾಗಿದ್ದರು 1981ರಲ್ಲಿ ಯು.ಎಸ್ ಓಪನ್ ಟೂರ್ನಾಮೆಂಟ್ ಪಂದ್ಯದಲ್ಲಿ ಕ್ವಾರ್ಟರ್ ಹಂತದವರೆಗೆ ತಲುಪಿದ್ದರು.1986ರಲ್ಲಿ ವಿಂಬಲ್ಡನ್ ಪಂದ್ಯದಲ್ಲಿ ಕ್ವಾರ್ಟರ್ ಹಂತದವರೆಗೆ ತಲುಪಿದ್ದರು. ಟೆನಿಸ್ ಆಟದಲ್ಲಿ 8 ಸಿಂಗಲ್ಸ್ ಪ್ರಶಸ್ತಿ ಹಾಗೂ ಡಬಲ್ಸ್ ಪ್ರಶಸ್ತಿಗಳನ್ನು ಪಡೆದು ಉತ್ತಮ ಸಾಧನೆ ತೋರಿದ್ದರು.

1985 ರ ಜನೆವರಿಯಲ್ಲಿ ಜಗತ್ತಿನ 23 ಶ್ರೇಯಾಂಕದ ಆಟಗಾರರಾಗಿ ಹೊರಹೊಮ್ಮಿದ್ದರು. 1989 ರಲ್ಲಿ ಜಾಗತಿಕ ನಂಬರ್ ಒನ್ ಆಟಗಾರರಾಗಿದ್ದ ಸ್ವೀಡನ್ ದೇಶದ ಮ್ಯಾಟ್ಸ್ ವಿಲ್ಯಾಂಡರ್ ಅವರನ್ನು ಆಸ್ಟ್ರೇಲಿಯಾ ಓಪನ್ ಪಂದ್ಯದ ಎರಡನೇ ಸುತ್ತಿನಲ್ಲಿ ಸೋಲಿಸಿದ್ದರು.

2007 ರ ಜನೆವರಿಯಲ್ಲಿ ಡೇವಿಸ್ ಕಪ್ ತಂಡದ ಕೋಚ್ ಹುದ್ದೆಯನ್ನು ವಹಿಸಿಕೊಂಡು ಟೆನಿಸ್ ಆಟಗಾರರಿಗೆ ತಮ್ಮ ಅನುಭವವನ್ನು ಧಾರೆ ಎರೆಯುತ್ತಿದ್ದಾರೆ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments