Webdunia - Bharat's app for daily news and videos

Install App

ಕೇರಳ ಕ್ರೀಡಾ ಸಚಿವರ ವಿರುದ್ಧ ದೂರು ನೀಡಿದ ಅಂಜು ಬಾಬ್ಬಿ ಜಾರ್ಜ್

Webdunia
ಗುರುವಾರ, 9 ಜೂನ್ 2016 (18:15 IST)
ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ಭಾರತದ ಅಥ್ಲೀಟ್ ಅಂಜು ಬಾಬಿ ಜಾರ್ಜ್ ಗುರುವಾರ ಕ್ರೀಡಾ ಸಚಿವ ಇಪಿ ಜಯರಾಜನ್ ವಿರುದ್ಧ ದೂರನ್ನು ನೀಡಿದ್ದಾರೆ. ಕೇರಳ ಕ್ರೀಡಾ ಮಂಡಳಿಯ ಸದಸ್ಯರಿಗೆ ಮತ್ತು ತಮಗೆ ಜಯರಾಜನ್ ಕಿರುಕುಳ ನೀಡಿದ್ದಾರೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. 
 
ಸಚಿವರ ಸೌಜನ್ಯದ ಭೇಟಿ ಸಂದರ್ಭದಲ್ಲಿ ಜಯರಾಜನ್ ತಮ್ಮನ್ನು ಅವಮಾನಿಸಿ ಬೆದರಿಕೆ ಹಾಕಿದ್ದಾರೆಂದು ಅಂಜು ಆರೋಪಿಸಿದ್ದಾರೆ.  ನಾವು ಅಧಿಕಾರಕ್ಕೆ ಬರುವುದಿಲ್ಲವೆಂದು ಭಾವಿಸಿದ್ದೀರಾ, ಈಗ ಕಾದು ನೋಡಿ ಎಂದು ಸಚಿವರು ಅಂಜುಗೆ ಹೇಳಿದ್ದಾಗಿ ವರದಿಯಾಗಿದೆ.
 
ಈ ಘಟನೆಯಿಂದ ಬೇಸರಗೊಂಡ ಅಂಜು ಮುಖ್ಯಮಂತ್ರಿ ಪಿನಯರಾಯಿ ವಿಜಯನ್ ಅವರನ್ನು ಭೇಟಿ ಮಾಡಿ ದೂರಿನ ಪತ್ರವನ್ನು ಸಲ್ಲಿಸಿದರು.  ಸಚಿವರು ಎಲ್ಲರನ್ನೂ ವಿರೋಧ ಪಕ್ಷದ ಬೆಂಬಲಿಗರು ಎಂದು ಆರೋಪಿಸಿ, ಎಲ್‌ಡಿಎಫ್ ಅಧಿಕಾರದಲ್ಲಿರುವುದರಿಂದ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆಂದು ಅಂಜು ದೂರಿನಲ್ಲಿ ತಿಳಿಸಿದ್ದಾರೆ. 
 
ಬಾಕ್ಸಿಂಗ್ ಲೆಜೆಂಡ್ ಮಹಮ್ಮದ್ ಅಲಿ ಸಾವು ಕೇರಳಕ್ಕೆ ತುಂಬಾ ನಷ್ಟವಾಗಿದ್ದು, ಅವರು ರಾಜ್ಯಕ್ಕೆ ಅನೇಕ ಪದಕಗಳನ್ನು ಗೆದ್ದಿದ್ದಾರೆ ಎಂದು ಜಯರಾಜನ್ ಹೇಳುವ ಮೂಲಕ ಮುಖಪುಟ ಸುದ್ದಿಯಾಗಿದ್ದರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

ಮುಂದಿನ ಸುದ್ದಿ
Show comments