Webdunia - Bharat's app for daily news and videos

Install App

ಅಂಟಿನ ಉಂಡೆ ಮಾಡುವ ವಿಧಾನ

Webdunia
ಮಂಗಳವಾರ, 11 ಆಗಸ್ಟ್ 2020 (08:57 IST)
ಬೆಂಗಳೂರು : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಕೃಷ್ಣನಿಗೆ ನೈವೇದ್ಯಕ್ಕಾಗಿ ಅಂಟಿನ ಉಂಡೆ ತಯಾರಿಸಿ.

ಬೇಕಾಗುವ ಸಾಮಾಗ್ರಿಗಳು : ತುರಿದ ಒಣಕೊಬ್ಬರಿ, 1 ಹಿಡಿ ಬಾದಾಮಿ,1 ಕಪ್ ಖೇರ್ ಬೀಜ, 1 ಕಪ್ ಗೋಡಂಬಿ, ½ ಕಪ್ ದ್ರಾಕ್ಷಿ, 1 ಕಪ್ ತುಪ್ಪ, 1 ಕಪ್ ಬೆಲ್ಲ, 1 ಕಪ್ ಅಂಟು, ½ ಕಪ್ ಗಸೆಗಸೆ.

ಮಾಡುವ ವಿಧಾನ : ಬಾದಾಮಿ, ಖೇರ್ ಬೀಜ, ಗೋಡಂಬಿಯನ್ನು ಚಿಕ್ಕದಾಗಿ ಕಟ್ ಮಾಡಿಕೊಳ್ಳಿ. ಕೊಬ್ಬರಿ ತುರಿಯನ್ನು ಹುರಿದುಕೊಳ್ಳಿ. ಚಿಕ್ಕದಾಗಿ ಕಟ್ ಮಾಡಿಕೊಂಡ ಡ್ರೈಫ್ರೊಟ್ಸ್ ನ್ನು ತುಪ್ಪದಲ್ಲಿ ಹುರಿಯಿರಿ. ಅದಕ್ಕೆ ಅಂಟು ಹಾಕಿ ಹುರಿಯಿರಿ. ಬಳಿಕ ಬಾಣಲೆ ಬಿಸಿ ಮಾಡಿ ಅದಕ್ಕೆ ತುಪ್ಪ, ಬೆಲ್ಲ ಹಾಕಿ ಬೆಲ್ಲ ಕರಗುವವರೆಗೂ ಕುದಿಸಿ. ಇವೆಲ್ಲವನ್ನು ಒಟ್ಟಾಗಿ ಸೇರಿಸಿ, ಗಸೆಗಸೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಉಂಡೆ ಕಟ್ಟಿದರೆ ಅಂಟಿನ ಉಂಡೆ ರೆಡಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments