Webdunia - Bharat's app for daily news and videos

Install App

ಅಂಟಿನ ಉಂಡೆ ಮಾಡುವ ವಿಧಾನ

Webdunia
ಮಂಗಳವಾರ, 11 ಆಗಸ್ಟ್ 2020 (08:57 IST)
ಬೆಂಗಳೂರು : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಕೃಷ್ಣನಿಗೆ ನೈವೇದ್ಯಕ್ಕಾಗಿ ಅಂಟಿನ ಉಂಡೆ ತಯಾರಿಸಿ.

ಬೇಕಾಗುವ ಸಾಮಾಗ್ರಿಗಳು : ತುರಿದ ಒಣಕೊಬ್ಬರಿ, 1 ಹಿಡಿ ಬಾದಾಮಿ,1 ಕಪ್ ಖೇರ್ ಬೀಜ, 1 ಕಪ್ ಗೋಡಂಬಿ, ½ ಕಪ್ ದ್ರಾಕ್ಷಿ, 1 ಕಪ್ ತುಪ್ಪ, 1 ಕಪ್ ಬೆಲ್ಲ, 1 ಕಪ್ ಅಂಟು, ½ ಕಪ್ ಗಸೆಗಸೆ.

ಮಾಡುವ ವಿಧಾನ : ಬಾದಾಮಿ, ಖೇರ್ ಬೀಜ, ಗೋಡಂಬಿಯನ್ನು ಚಿಕ್ಕದಾಗಿ ಕಟ್ ಮಾಡಿಕೊಳ್ಳಿ. ಕೊಬ್ಬರಿ ತುರಿಯನ್ನು ಹುರಿದುಕೊಳ್ಳಿ. ಚಿಕ್ಕದಾಗಿ ಕಟ್ ಮಾಡಿಕೊಂಡ ಡ್ರೈಫ್ರೊಟ್ಸ್ ನ್ನು ತುಪ್ಪದಲ್ಲಿ ಹುರಿಯಿರಿ. ಅದಕ್ಕೆ ಅಂಟು ಹಾಕಿ ಹುರಿಯಿರಿ. ಬಳಿಕ ಬಾಣಲೆ ಬಿಸಿ ಮಾಡಿ ಅದಕ್ಕೆ ತುಪ್ಪ, ಬೆಲ್ಲ ಹಾಕಿ ಬೆಲ್ಲ ಕರಗುವವರೆಗೂ ಕುದಿಸಿ. ಇವೆಲ್ಲವನ್ನು ಒಟ್ಟಾಗಿ ಸೇರಿಸಿ, ಗಸೆಗಸೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಉಂಡೆ ಕಟ್ಟಿದರೆ ಅಂಟಿನ ಉಂಡೆ ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments