Webdunia - Bharat's app for daily news and videos

Install App

ಅಂಟಿನ ಉಂಡೆ ಮಾಡುವ ವಿಧಾನ

Webdunia
ಮಂಗಳವಾರ, 11 ಆಗಸ್ಟ್ 2020 (08:57 IST)
ಬೆಂಗಳೂರು : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಕೃಷ್ಣನಿಗೆ ನೈವೇದ್ಯಕ್ಕಾಗಿ ಅಂಟಿನ ಉಂಡೆ ತಯಾರಿಸಿ.

ಬೇಕಾಗುವ ಸಾಮಾಗ್ರಿಗಳು : ತುರಿದ ಒಣಕೊಬ್ಬರಿ, 1 ಹಿಡಿ ಬಾದಾಮಿ,1 ಕಪ್ ಖೇರ್ ಬೀಜ, 1 ಕಪ್ ಗೋಡಂಬಿ, ½ ಕಪ್ ದ್ರಾಕ್ಷಿ, 1 ಕಪ್ ತುಪ್ಪ, 1 ಕಪ್ ಬೆಲ್ಲ, 1 ಕಪ್ ಅಂಟು, ½ ಕಪ್ ಗಸೆಗಸೆ.

ಮಾಡುವ ವಿಧಾನ : ಬಾದಾಮಿ, ಖೇರ್ ಬೀಜ, ಗೋಡಂಬಿಯನ್ನು ಚಿಕ್ಕದಾಗಿ ಕಟ್ ಮಾಡಿಕೊಳ್ಳಿ. ಕೊಬ್ಬರಿ ತುರಿಯನ್ನು ಹುರಿದುಕೊಳ್ಳಿ. ಚಿಕ್ಕದಾಗಿ ಕಟ್ ಮಾಡಿಕೊಂಡ ಡ್ರೈಫ್ರೊಟ್ಸ್ ನ್ನು ತುಪ್ಪದಲ್ಲಿ ಹುರಿಯಿರಿ. ಅದಕ್ಕೆ ಅಂಟು ಹಾಕಿ ಹುರಿಯಿರಿ. ಬಳಿಕ ಬಾಣಲೆ ಬಿಸಿ ಮಾಡಿ ಅದಕ್ಕೆ ತುಪ್ಪ, ಬೆಲ್ಲ ಹಾಕಿ ಬೆಲ್ಲ ಕರಗುವವರೆಗೂ ಕುದಿಸಿ. ಇವೆಲ್ಲವನ್ನು ಒಟ್ಟಾಗಿ ಸೇರಿಸಿ, ಗಸೆಗಸೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಉಂಡೆ ಕಟ್ಟಿದರೆ ಅಂಟಿನ ಉಂಡೆ ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮೆದುಳಿನ ಶಕ್ತಿ ಹೆಚ್ಚಿಸಲು ಈ 5 ಚಟುವಟಿಕೆಗಳು ಬೆಸ್ಟ್‌

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ತಿಂದರೂ ಗಂಟಲು ನೋವು ಬರುತ್ತದೆಯೇ ಹೀಗೆ ಮಾಡಿ

ಬೇಸಿಗೆಯಲ್ಲಿ ಸ್ವಲ್ಪ ಯಡವಟ್ಟು ಮಾಡಿಕೊಂಡ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ

Valentine Day Special: ನಿಮ್ಮ ಪ್ರಿಯತಮೆಗೆ ಈ ತಿನಿಸು ಮಾಡಿ ಸರ್ಪ್ರೈಸ್ ನೀಡಿ

Rose Day 2025: ಬಣ್ಣಗಳ ಹಿಂದಿನ ಅರ್ಥ ನಿಮಗೆ ಗೊತ್ತಾ

ಮುಂದಿನ ಸುದ್ದಿ
Show comments