Webdunia - Bharat's app for daily news and videos

Install App

ಕೃಷ್ಣನ ನೈವೇದ್ಯಕ್ಕೆ ಮಾಡಿ ಅವಲಕ್ಕಿ ಲಡ್ಡು

Webdunia
ಮಂಗಳವಾರ, 11 ಆಗಸ್ಟ್ 2020 (08:43 IST)
ಬೆಂಗಳೂರು : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಕೃಷ್ಣನಿಗೆ ನೈವೇದ್ಯಕ್ಕಾಗಿ ಆತನಿಗೆ ಪ್ರಿಯವಾದ ಅವಲಕ್ಕಿಯಿಂದ  ಲಡ್ಡು ಮಾಡಿ.

ಮೊದಲಿಗೆ ಸ್ವಲ್ಪ ದ್ರಾಕ್ಷಿ, ಗೋಡಂಬಿಯನ್ನು ತುಪ್ಪದಲ್ಲಿ ಹುರಿದುಕೊಳ್ಳಿ. ಆಮೇಲೆ ಅವಲಕ್ಕಿಯನ್ನು ತುಪ್ಪದಲ್ಲಿ ಹುರಿಯಿರಿ. ಬಳಿಕ ಅವಲಕ್ಕಿ ತಣ್ಣಗಾದ ಮೇಲೆ ಮಿಕ್ಸಿಯಲ್ಲಿ ಪುಡಿ ಮಾಡಿ. ಬಳಿಕ ಬಾಣಲೆಯಲ್ಲಿ ಬೆಲ್ಲ ಮತ್ತು ನೀರು ಹಾಕಿ ಪಾಕ ತಯಾರಿಸಿ.  ಆಮೇಲೆ ಅವಲಕ್ಕಿ ಪುಡಿ, ಸ್ವಲ್ಪ ಕೊಬ್ಬರಿ ತುರಿ, ದ್ರಾಕ್ಷಿ, ಗೋಡಂಬಿ ಬೆಲ್ಲದ ಪಾಕ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಉಂಡೆ ತಯಾರಿಸಿದರೆ ಅಲವಕ್ಕಿ ಲಡ್ಡು ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments