Webdunia - Bharat's app for daily news and videos

Install App

ಕೃಷ್ಣನ ನೈವೇದ್ಯಕ್ಕೆ ಮಾಡಿ ಅವಲಕ್ಕಿ ಲಡ್ಡು

Webdunia
ಮಂಗಳವಾರ, 11 ಆಗಸ್ಟ್ 2020 (08:43 IST)
ಬೆಂಗಳೂರು : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಕೃಷ್ಣನಿಗೆ ನೈವೇದ್ಯಕ್ಕಾಗಿ ಆತನಿಗೆ ಪ್ರಿಯವಾದ ಅವಲಕ್ಕಿಯಿಂದ  ಲಡ್ಡು ಮಾಡಿ.

ಮೊದಲಿಗೆ ಸ್ವಲ್ಪ ದ್ರಾಕ್ಷಿ, ಗೋಡಂಬಿಯನ್ನು ತುಪ್ಪದಲ್ಲಿ ಹುರಿದುಕೊಳ್ಳಿ. ಆಮೇಲೆ ಅವಲಕ್ಕಿಯನ್ನು ತುಪ್ಪದಲ್ಲಿ ಹುರಿಯಿರಿ. ಬಳಿಕ ಅವಲಕ್ಕಿ ತಣ್ಣಗಾದ ಮೇಲೆ ಮಿಕ್ಸಿಯಲ್ಲಿ ಪುಡಿ ಮಾಡಿ. ಬಳಿಕ ಬಾಣಲೆಯಲ್ಲಿ ಬೆಲ್ಲ ಮತ್ತು ನೀರು ಹಾಕಿ ಪಾಕ ತಯಾರಿಸಿ.  ಆಮೇಲೆ ಅವಲಕ್ಕಿ ಪುಡಿ, ಸ್ವಲ್ಪ ಕೊಬ್ಬರಿ ತುರಿ, ದ್ರಾಕ್ಷಿ, ಗೋಡಂಬಿ ಬೆಲ್ಲದ ಪಾಕ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಉಂಡೆ ತಯಾರಿಸಿದರೆ ಅಲವಕ್ಕಿ ಲಡ್ಡು ರೆಡಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments